Advertisement

ಎಚ್. ಗೋಪಾಲಕೃಷ್ಣ

ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ

ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರವರ ಕೊಟ್ಟೂರು ತೆಗೆದ ಈ ದಿನದ ಫೋಟೋ

ಪ್ರವರ ಕೊಟ್ಟೂರಿನವರು. ಸದ್ಯಕ್ಕೆ ಹೊಸದುರ್ಗದ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪ್ರೊ. ವಿಜಯಾ ಸುಬ್ಬರಾವ್‌ ಅವರಿಂದ ಕನಕದಾಸರ ನಳಚರಿತ್ರೆ ಕುರಿತ ಉಪನ್ಯಾಸ

ಪ್ರೊ. ವಿಜಯಾ ಸುಬ್ಬರಾವ್‌ ಅವರಿಂದ ಕನಕದಾಸರ ನಳಚರಿತ್ರೆ ಕುರಿತ ಉಪನ್ಯಾಸ

ಕೃಪೆ: ಕರ್ನಾಟಕ ಸಾಹಿತ್ಯ ಅಕಾಡೆಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ