ವಿರೇಶ ನಾಯಕ ಬರೆದ ಎರಡು ಕವಿತೆಗಳು
“ಇರುಳ ಹಾಸಿಗೆಯ ಮೇಲೆ
ನೆತ್ತರ ದಿಂಬ ಕೆಳಗೆ
ಸುರುಳಿ ಸುತ್ತಿ ಕರುಳ ಬಿಟ್ಟ
ಮಗುವೊಂದು ಗೋಗರೆಯುತಿದೆ
ಅವಳ ನೆತ್ತರ ಬಿಸಿ ಮಯ್ಯ ಮೇಲೆ
ಕಂದಿಲ ಬೆಳಕ ಬಿಡುವ
ಸೂರ್ಯನಿಗೊಂದು ಶಾಪವಿದೆ.” -ವಿರೇಶ ನಾಯಕ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Aug 18, 2025 | ದಿನದ ಕವಿತೆ |
“ಇರುಳ ಹಾಸಿಗೆಯ ಮೇಲೆ
ನೆತ್ತರ ದಿಂಬ ಕೆಳಗೆ
ಸುರುಳಿ ಸುತ್ತಿ ಕರುಳ ಬಿಟ್ಟ
ಮಗುವೊಂದು ಗೋಗರೆಯುತಿದೆ
ಅವಳ ನೆತ್ತರ ಬಿಸಿ ಮಯ್ಯ ಮೇಲೆ
ಕಂದಿಲ ಬೆಳಕ ಬಿಡುವ
ಸೂರ್ಯನಿಗೊಂದು ಶಾಪವಿದೆ.” -ವಿರೇಶ ನಾಯಕ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Aug 17, 2025 | ವಾರದ ಕಥೆ, ಸಾಹಿತ್ಯ |
ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್. ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Aug 16, 2025 | ದಿನದ ಕವಿತೆ |
“ಮೊದಲಿನಂತ ಚಲ್ಲು ಚಲ್ಲು ಸಲ್ಲ
ಗಂಭೀರವದನೆಯಾಗಿ
ಯಾರಲ್ಲೂ ಸಲುಗೆ ನಿಷಿದ್ಧ ಸಲಹೆ
ಆಗಾಗ ನಡೆಯುವ ಕಂದಮ್ಮಗಳ
ಅತ್ಯಾಚಾರ ಭಯ ಹುಟ್ಟಿಸಿ
ಮಗಳ ಜವಾಬ್ದಾರಿ ನಿದ್ದೆಗೆಡಿಸಿ” -ಮಾಲಾ. ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 15, 2025 | ವಾರದ ಕಥೆ, ಸಾಹಿತ್ಯ |
ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Aug 11, 2025 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ತಂಡೋಪತಂಡವಾಗಿ ಜನ ನಮ್ಮ ಮನೆಕಡೆ ಬರುತ್ತಿರುವುದು ಕಾಣಿಸಿತು. ಹಲವಾರು ಬ್ಯಾಟರಿ ಬೆಳಕುಗಳೂ ಒಂದೆರಡು ಪೆಟ್ರೋಮ್ಯಾಕ್ಸ್ಗಳೂ ಆ ಗುಂಪಿನಲ್ಲಿದ್ದವು. ಎಲ್ಲರೂ ಮನೆಯಂಗಳಕ್ಕೆ ಬಂದವರೇ ನೇರವಾಗಿ ಬಾವಿಯಕಡೆ ನಡೆದರು. ನೋಡನೋಡುತ್ತಿದ್ದಂತೆ ಮೂರ್ನಾಲ್ಕು ಜನ ಬಾವಿ ಇಳಿದರು. ಕೆಲವರು ಮೇಲಿನಿಂದ ನೇಣು ಇಳಿಬಿಟ್ಟರು. ದನಗಳ ಹೊಟ್ಟೆ ಕೆಳಗೆ ನೇಣು ತೂರಿಸಿ ಬಾವಿಯ ಇನ್ನೊಂದು ಭಾಗದಲ್ಲಿದ್ದವರಿಗೆ ತಲುಪಿಸಿದರು. ನೋಡ ನೋಡುತ್ತಿದ್ದಂತೆಯೇ ಒಂದೊಂದೇ ದನಗಳನ್ನು ಬಾವಿಯಿಂದ ಮೇಲೆತ್ತಿದರು.
ನಟರಾಜ್ ಅರಳಸುರಳಿ ಬರೆದ ತಮ್ಮ ತಂದೆಯವರ ಕುರಿತ ಬರಹಗಳ ಸಂಕಲನ “ಆಕಾಶಬುಟ್ಟಿ” ಕೃತಿಯ ಒಂದು ಬರಹ ನಿಮ್ಮ ಓದಿಗೆ.
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
