Advertisement

ಕೆ ಟಿ ಗಟ್ಟಿ

ನೂತನ್‌ ಗೌಡ ತೆಗೆದ ಈ ದಿನದ ಚಿತ್ರ

ಈ ದಿನ ಫೋಟೋ ತೆಗೆದವರು ನೂತನ್ ಗೌಡ ಕೆ ಎಲ್. ನೂತನ್‌ ಗೌಡ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದವರು. ಬಿ.ಫಾರ್ಮ ೩ನೇ ವರ್ಷ ವಿದ್ಯಾರ್ಥಿ. ಉತ್ಸಾಹಿ ಮೊಬೈಲ್ ಛಾಯಾಗ್ರಹಕ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹುಕ್ಕೇರಿ ಬಾಳಪ್ಪನವರು ಹಾಡಿದ ಹಾಡು: ನಾ ಸಂತಿಗೆ ಹೋಗೀನಿ…

ಆನಂದಕಂದರೆಂದೇ ಗುರುತಿಸಿಕೊಂಡ ಡಾ. ಬೆಟಗೇರಿ ಕೃಷ್ಣಶರ್ಮ ಬರೆದು, ಹುಕ್ಕೇರಿ ಬಾಳಪ್ಪನವರು ಹಾಡಿ ಜನಪ್ರಿಯವಾದ ಹಾಡು ʼನಾ ಸಂತಿಗೆ ಹೋಗೀನಿ, ಆಕಿ ತಂದಿದ್ದಳು ಬೆಣ್ಣಿ…ʼ 

ಕೃಪೆ:  sushki

Read More

ಡಾ. ಅಭಿಜಿತ್‌ ಎಪಿಸಿ ತೆಗೆದ ಈ ದಿನದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹರೀಶ್ ಗೌಡ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಹರೀಶ್‌ ಗೌಡ. ಮೂಲತಃ ಕನಕಪುರದ ಹರೀಶ್‌ ಐಟಿ ಉದ್ಯೋಗಿಯಾಗಿದ್ದು, ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶ್ರುತಿ ಬಿ ಆರ್ ಬರೆದ ಕವಿತೆ: ಕೇವಲ ಒಂದೇ ಒಂದು ಭಾನುವಾರ

“ಹಸಿದಾಗ ಬಯಸಿದ ಅಡುಗೆಯ ಮಾಡಿ
ಹೊಟ್ಟೆ ತುಂಬಾ ಆರಾಮವಾಗಿ ಉಂಡು,
ಮಧ್ಯಾಹ್ನದ ಜೊಂಪು ನಿದ್ದೆಗೆ ಮಣಿಯುತ್ತೇನೆ…”- ಶ್ರುತಿ ಬಿ ಆರ್ ಬರೆದ ಕವಿತೆ: ಕೇವಲ ಒಂದೇ ಒಂದು ಭಾನುವಾರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ