Advertisement

ಕೆ ಟಿ ಗಟ್ಟಿ

ಭಾಗ್ಯರೇಖಾ ದೇಶಪಾಂಡೆ ಕಥಾಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

“ಕನ್ನಡದಲ್ಲಿ ಇಪ್ಪತ್ತನೆಯ ಶತಮಾನದ ಮೊದಲ ದಶಕದಲ್ಲಿ ಪಂಜೆ ಮಂಗೇಶರಾಯರು ತಮ್ಮ ಸಣ್ಣಕಥೆಗಳನ್ನು ಸುವಾಸಿನಿ ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ಕಥಾಸಾಹಿತ್ಯ ಪರಂಪರೆಗೆ ನಾಂದಿ ಹಾಡಿದರು. ಪಂಜೆಯವರ ಸಮಕಾಲೀನರಾಗಿ ಸಣ್ಣಕಥೆ ಮತ್ತು ಕಾದಂಬರಿಗಳನ್ನು ರಚಿಸಿದವರು ನಂಜನಗೂಡು ತಿರುಮಲಾಂಬಾ ಮತ್ತು ಆರ್. ಕಮಲಮ್ಮನವರು, ತಿರುಮಲಾಂಬ ಅವರ ಸಚ್ಚರಿತ ಸುಧಾರ್ಣವ ಪೌರಾಣಿಕ ಕಥಾಸಂಕಲನದಿಂದ ಪ್ರಾರಂಭವಾಗುವ ಕನ್ವರೆ ಮಹಿಳಾ ಕಥಾಸಂಕಲನಕ್ಕೆ ಶತಮಾನ ಪೂರೈಸಿರುವುದು ಸ್ಮರಣೀಯ.”
ಭಾಗ್ಯರೇಖಾ ದೇಶಪಾಂಡೆ ಬರೆದ ‘ಪಾನಿಪೂರಿʼ ಹೊಸ ಕಥಾ ಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

Read More

ನೀನಾಸಂ ಸಂಸ್ಕೃತಿ ಶಿಬಿರದಲ್ಲಿ ಟಿ.ಎಂ. ಕೃಷ್ಣ ಮತ್ತು ಅವರ ಶಿಷ್ಯವರ್ಗದವರಿಂದ ಸಂಗೀತದ ಅನುಭವ-ಪ್ರಾತ್ಯಕ್ಷಿತೆ

ನೀನಾಸಂ ಸಂಸ್ಕೃತಿ ಶಿಬಿರದಲ್ಲಿ(೨೦೧೯) ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿ.ಎಂ. ಕೃಷ್ಣ ಮತ್ತು ಅವರ ಶಿಷ್ಯವರ್ಗದವರಿಂದ ಸಂಗೀತದ ಅನುಭವ-ಪ್ರಾತ್ಯಕ್ಷಿತೆ.

ಕೃಪೆ: ಸಂಚಿ ಫೌಂಡೇಷನ್

Read More

ಸುಧಾ ಆಡುಕಳ ಕಥಾಸಂಕಲನಕ್ಕೆ ಡಾ. ಎಲ್.ಸಿ. ಸುಮಿತ್ರಾ ಮಾತುಗಳು

“‘ಹೊಳೆ’ ಕಥೆಯಲ್ಲಿ ಕಾಡುನಾಶದಿಂದ ಹೊಳೆ ಬತ್ತಿಹೋಗುವ ಪರಿಸರದ ಚಿಂತನೆಯಿದೆ. ‘ಸತ್ಯದ ಬದುಕು’ ವ್ಯಕ್ತಿ ಸ್ವಾತಂತ್ರ್ಯವನ್ನು ಕೌಟುಂಬಿಕ ಸಂಬಂಧಗಳು ಮೊಟಕು ಮಾಡುವ, ನಿಯಂತ್ರಿಸುವ ರೀತಿಯನ್ನು ಹೇಳುತ್ತಲೇ ಅಲಕಾ ಎಂಬ ಹುಡುಗಿ ಮನೆಯಲ್ಲೂ, ಕೆಲಸ ಮಾಡುವ ಜಾಗೆಯಲ್ಲೂ ಹೇಗೆ ಒಂದು ಪರಿಕರವಾಗಿ ಬಳಸಲ್ಪಡುತ್ತಾಳೆ… ಕೊನೆಗೆ ಹೇಗೆ ಅವಳು ಭಾವನಾತ್ಮಕ ಬಂಧಗಳಿಂದ ಹೊರಬರುವ ಬಗೆಯನ್ನು ಚಿತ್ರಿಸುತ್ತದೆ. ‘ಕಥೆಯನ್ನರಸುತ್ತಾ’ ಎಂಬ ಕಥೆ ಹೊಸಬಗೆಯ ನಿರೂಪಣೆಯನ್ನು ಹೊಂದಿದೆ.”
ಸುಧಾ ಆಡುಕಳ ಅವರ ಚೊಚ್ಚಲ ಕಥಾಸಂಕಲನ ‘ಒಂದು ಇಡಿಯ ಬಳಪʼದ ಕುರಿತು ಡಾ. ಎಲ್.ಸಿ. ಸುಮಿತ್ರಾ ಅಭಿಪ್ರಾಯ

Read More

ಸಂದೀಪ್ ಶಾನಭೋಗ್ ತೆಗೆದ ಈ ದಿನದ ಚಿತ್ರ

ಬಿಳಿ ಸಿಪಿಲೆ(White wagtail)ಯ ಫೋಟೋ ತೆಗೆದವರು ಸಂದೀಪ್ ಶಾನಭೋಗ್. ಖಾಸಗಿ ಕಂಪನಿಯೊಂದರಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಫೋಟೋಗ್ರಫಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನಿತಾ ನರೇಶ್ ಮಂಚಿ ಬರೆದ ಕಥೆ

“ತಮ್ಮದೇ ಪ್ರಾಯದ ತಿಮ್ಮಕ್ಕ ಜೊತೆಯಾದಾಗ ಇಬ್ಬರೂ ಹಳೆಯ ಹೊಸ ಸುದ್ದಿಯನ್ನು ಮಾತನಾಡುತ್ತಾ ದೇವರನ್ನೂ ಮರೆತರು. ಉದ್ದದ ಊಟದ ಹಂತಿಯಲ್ಲಿ ಬಡಿಸುತ್ತಾ ಬರುವಾಗ ಪಾತಕ್ಕನ ಕಣ್ಣು ಮುಂಡಿಗಾಗಿ ಅರಸುತ್ತಿತ್ತು. ಬೀಟ್ರೂಟ್, ಕ್ಯಾಬೇಜು, ದೊಣ್ಣೆ ಮೆಣಸು, ಬದನೆ ಸೌತೆ ಇಂತದ್ದೇ ಕಂಡಿತು ವಿನಃ ಮುಂಡಿಯ ತುಂಡುಗಳು ಕಾಣಿಸಲಿಲ್ಲ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ