Advertisement

ಕೆ ಟಿ ಗಟ್ಟಿ

ವೈ.ಎಸ್. ಹರಗಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಕಾದಂಬರಿಯ ಬಹುಮುಖ್ಯ ಗುರಿಯಿರುವುದು ದೇವದಾಸಿ ಪದ್ಧತಿಯ ಅನಿಷ್ಟವನ್ನು ಚರ್ಚೆಯ ಮುನ್ನೆಲೆಗೆ ತರುವುದು. ಕೆಳಜಾತಿಗಳ ದೇವಳ ಪ್ರವೇಶ ಹಾಗೂ ಕೆರೆ ನೀರ ಬಳಕೆಯಂತಹ ಮೂಲಭೂತ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸುವುದು. ಇಂತಹ ಜಟಿಲ ವಿಷಯಗಳ ಪ್ರಸ್ತಾಪನೆ ಮಾತ್ರ ಸಾಕಾಗುವುದಿಲ್ಲವೆಂಬ ಅರಿವಿನ ಕಾದಂಬರಿಕಾರ ಪರಿವರ್ತನೆಯ ಮುನ್ನೆಲೆ ನಾಯಕರನ್ನೂ ಅದನ್ನು ಬಯಸುವ ಸಮಾಜದಿಂದಲೇ ಸೃಷ್ಟಿಸಿದ್ದಾರೆ.”
ವೈ.ಎಸ್. ಹರಗಿಯವರ ‘ಕೆಂಡದ ನೆರಳು’ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

Read More

ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ

ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. 
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶೋಭಾ ನಾಯಕ ಅನುವಾದಿಸಿದ ಕವನ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

“ವರ್ತಮಾನ ಕಾಲದ ಭಾರತವು ಬಗೆ ಬಗೆಯ ಬಿಕ್ಕಟ್ಟುಗಳಿಂದ ನರಳುತ್ತಿದೆ. ದ್ವೇಷ, ನಿರಾಶೆ, ಸಿನಿಕತನ, ಕೋಮುವಾದ, ಜಾತೀಯತೆ, ಮತಾಂಧತೆ, ಹೋರಾಟ ಮತ್ತಿತರ ಸಮಸ್ಯೆಗಳ ನಡುವೆ ಭಾರತೀಯರು ನಲುಗಿ ಹೋಗುತ್ತಿದ್ದಾರೆ. ಇಂಥ ಸಂಕೀರ್ಣ ಪರಿಸ್ಥಿತಿಯಲ್ಲಿ ಗೋಬಿಂದ ಪ್ರಸಾದರ ಕವಿತೆಗಳು ಆಶಾವಾದ, ನಂಬುಗೆ, ಆಪ್ತತೆ ಮತ್ತು ಪ್ರೀತಿಯನ್ನು ಸೃಷ್ಟಿಸಲು ನೆರವಾಗುತ್ತವೆ. ನಮ್ಮನ್ನು ಆವರಿಸಿಕೊಂಡಿರುವ ಮಡಿ ಮತ್ತು ಮೈಲಿಗೆಗಳೆರಡನ್ನೂ ಕಳೆದು ಹಾಕಲು ಅವರ ಕವಿತೆಗಳು ತವಕಿಸುತ್ತವೆ.”
ಶೋಭಾ ನಾಯಕ ಅನುವಾದಿಸಿದ ಹಿಂದಿ ಕವಿ ಗೋಬಿಂದ ಪ್ರಸಾದರ ಆಯ್ದ ಪದ್ಯಗಳ ‘ವರ್ತಮಾನದ ಧೂಳುʼ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ