Advertisement

ಕೀರ್ತಿ ಬೈಂದೂರ್

ಅರವಿಂದ್‌ ಹೆಚ್. ಆರ್. ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಅರವಿಂದ್‌ ಹೆಚ್. ಆರ್. ಅರವಿಂದ್‌ ಮೈಸೂರಿನವರಾಗಿದ್ದು ಸಧ್ಯ ಧಾರವಾಡದ ಜೆಎಸ್‌ಎಸ್‌ ಇನಸ್ಟಿಟ್ಯೂಟ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಕ್ಷಿ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. 
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸಮುದ್ಯತಾ ರಾಜೇಶ್‌ ಬರೆದ ಈ ದಿನದ ಕವಿತೆ: ಪಾವಿತ್ರ್ಯತೆಯ ದಡದಲ್ಲಿ..

“ಅಕ್ಕ, ಅಣ್ಣ ಮತ್ತು ನಾನು ಆಡುತ್ತಿದ್ದುದು,
ಬಣ್ಣದ ವಿಧ ವಿಧದ ದೋಣಿ ಬಿಡುತ್ತಿದ್ದದ್ದು ಅಲ್ಲಿ…
ಒಮ್ಮೆ ನಾನು ಜಾರಿಬಿದ್ದಿದ್ದೆ..
ಹರಿವಿಗೆ ಸಿಲುಕುವ ಮೊದಲು ಅಣ್ಣ ಎತ್ತಿದ್ದ..”- ಸಮುದ್ಯತಾ ರಾಜೇಶ್‌ ಬರೆದ ಈ ದಿನದ ಕವಿತೆ

Read More

ಹರೀಶ್ ಗೌಡ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಹರೀಶ್‌ ಗೌಡ. ಮೂಲತಃ ಕನಕಪುರದ ಹರೀಶ್‌ ಐಟಿ ಉದ್ಯೋಗಿಯಾಗಿದ್ದು, ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

‘ಖಾನ್‌ ಕಾಂಪೌಂಡ್‌’ ಗೆ ರಫೀಕ್‌ ಖಾನ್‌ ಬರೆದ ಪ್ರಸ್ತಾವನೆ

ಧಾರವಾಡ ಘರಾನಾ ಶೈಲಿಯ ಸಂಗೀತ ಗಾರುಡಿಗ ಪ್ರಸಿದ್ಧ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನ್ ಅವರ ಕುಟುಂಬದಲ್ಲಿ ಸಿತಾರ್ ಸಾಧಕರ ದಿಗ್ಗಜರ ಗಡಣವೇ ಇದೆ. ಸಿತಾರ್ ಮತ್ತು ಸಂಗೀತವನ್ನು ನಂಬಿದ ಈ ಕುಟುಂಬ ಸಾಗಿದ ದಾರಿಯ ಕುರಿತು ರಫೀಖ್ ಖಾನ್ ತಮ್ಮ ವಿಚಾರಗಳನ್ನು ಅಭಿವ್ಯಕ್ತಗೊಳಿಸಿದ್ದಾರೆ. ಅವುಗಳನ್ನು ಅಕ್ಷರ ರೂಪಕ್ಕಿಳಿಸಿದವರು ಲೇಖಕ ಶೇಣಿ ಮುರಳಿ. “ಖಾನ್ ಕಾಂಪೌಂಡ್’’ ಎಂಬ ಶೀರ್ಷಿಕೆಯಡಿ ಪ್ರಕಟವಾದ ಈ ಪುಸ್ತಕದ ಕೆಲವು ಅಧ್ಯಾಯಗಳು ಓದುಗರಿಗೆ ಇಲ್ಲಿಲಭ್ಯವಾಗಲಿದೆ. “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ