Advertisement

ಕೆ ಟಿ ಗಟ್ಟಿ

ಅಕ್ಷಯ ಪಂಡಿತ್ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಈ ಹುಡುಗನಿಗೆ ಈ ತೊಟ್ಟಿಲಿನದೇ ಆಕರ್ಷಣೆ. ಜಾತ್ರೆಯನ್ನು ನೋಡಲು ಅಲ್ಲಿ ವ್ಯಾಪಾರ ಮಾಡಲು ಬಂದ ಮಗ ಜಾತ್ರೆಯಲ್ಲಿಯ ಎಲ್ಲವನ್ನ ನೋಡಿ ಸಂತಸ ಪಡುತ್ತಾನೆ. ತಂದೆಯನ್ನ ಕೂಡ ತೊಟ್ಟಿಲಲ್ಲಿ ಕೂರಿಸಿ ಒಂದು ರೈಡ್ ಮಾಡಿಸುತ್ತಾನೆ. ಒಂದು ಹಂತದಲ್ಲಿ ತನ್ನ ಜೇಬಿನಲ್ಲಿ ಇರಿಸಿ ಕೊಂಡ ರೆಕ್ಕೆಯನ್ನ ಹಾರಿಸಿ ಬಿಡುತ್ತಾನೆ. ಆ ರೆಕ್ಕೆ ತಾನು ಕುಳಿತ ತೊಟ್ಟಿಲಿನಷ್ಟು ಎತ್ತರಕ್ಕೆ ಹಾರಿದಾಗ ಮಗ ‘ಅಪ್ಪ ಅಷ್ಟು ಎತ್ರ ಹೋಗೋದು ಹೇಗೆ ?ʼ ಎಂದು ಕೇಳುತ್ತಾನೆ.”
ಅಕ್ಷಯ ಪಂಡಿತ್ ಬರೆದ ‘ಬಯಲಲಿ ತೇಲುತ ತಾನುʼ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

Read More

ಗೂಡು ಕಟ್ಟುವ ಆಟ: ನಾಗರಾಜ ಪೂಜಾರ ಬರೆದ ಈ ದಿನದ ಕವಿತೆ

“ಈ ಗಾಳಿ ಎಷ್ಟೊಂದು ಕಪಟಿ ಅಲ್ಲವೇ!
ಒಳಗೊಳಗೆ ನಗುತ, ತೂಗುತ
ಇಬ್ಬರ ಉಸಿರನು ದೂರಾಗಿಸಿದೆ
ಮೊಲೆ ಹೀರುವಾಗಂತೂ ನಿನ್ನ ಹೆಜ್ಜೆಸಪ್ಪಳಕೆ
ಮೇಲಿಂದಮೇಲೆ ಕಣ್ತೆರೆಯುವಂತೆ ಮಾಡುತ್ತದೆ”- ನಾಗರಾಜ ಪೂಜಾರ ಬರೆದ ಈ ದಿನದ ಕವಿತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನಿತಾ ಪಿ ಪೂಜಾರಿ ತಾಕೊಡೆ ಬರೆದ ಕಥೆ

“ಕಾವ್ಯಳಿಗೆ ಅಪ್ಪನ ನೆನಪುಗಳು ಅತಿಯಾಗಿ ಕಾಡಿ ನೋಡಬೇಕೆಂದೆನಿಸಿದಾಗಲೆಲ್ಲಾ ಅವಳಾಸೆಯನ್ನು ಪೂರೈಸಲು ಸಹಕರಿಸುವುದು ಸೀತಾಫಲದ ಮರವೇ… ಇಂದವಳಿಗೆ ಅಪ್ಪ ಹೇಗೆ ಕೆಲಸ ಮಾಡುತ್ತಿದ್ದಾರೆಂದು ನೋಡುವ ಆಸೆಯಿತ್ತು. ಮರವನ್ನೇರಿದ ಐದು ನಿಮಿಷದಲ್ಲಿಯೇ ಕಾವ್ಯ ಅಪ್ಪ ಕೆಲಸ ಮಾಡುವ ‘ವುಡ್‌ಲ್ಯಾಂಡ್ಸ್’ ಹೊಟೇಲ್ ಎದುರುಗಡೆ ನಿಂತಿದ್ದಳು. ಅಪ್ಪ ಮಾತ್ರ ಕಾವ್ಯಳನ್ನು ಗಮನಿಸುವ ಸ್ಥಿತಿಯಲ್ಲಿರಲಿಲ್ಲ.”

Read More

ಚಾಚುವ ಅರ್ಧ ಬೆತ್ತಲೆಯ ರೆಕ್ಕೆಗಳು:ಮಮತಾ ಅರಸೀಕೆರೆ ದಿನದ ಕವಿತೆ

“ಬಾಗಿಲು ಕೊಂಚ ಸರಿಸಿ ಇಣುಕಿದ್ದಷ್ಟೆ
ಎದುರು ಇಳಿಜಾರು ಕೊಂಬೆಯ ಮೇಲೆ
ಮೂತಿ ಚೂಪು ಮಾಡಿ ಇತ್ತಲೇ
ಗಮನಿಸುವ ಹದ್ದಿನ ಬಳಗ”
ಮಮತಾ ಅರಸೀಕೆರೆ ದಿನದ ಕವಿತೆ

Read More

ವಿಶ್ವನಾಥ್ ಬಿ ಮಣ್ಣೆ ತೆಗೆದ ಈ ದಿನದ ಚಿತ್ರ

ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ