Advertisement

ಕೆ ಟಿ ಗಟ್ಟಿ

ಏ.ಕೆ. ಕುಕ್ಕಿಲ ಪುಸ್ತಕಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

“ಇಂಥ ತೀವ್ರತರವಾದ ಕಷ್ಟದ ದಿನಗಳಲ್ಲಿ ಕೆಲವರು ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸಿದ ಘಟನೆಗಳೂ ನಡೆದುವು. ಕೊರೋನಾ ಓಡಿಸಲು ಶಂಖ ಜಾಗಟೆಗಳನ್ನು ಬಳಸಲು ಸೂಚಿಸಿದಲ್ಲಿಂದ ಆರಂಭವಾದ ಅದು ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಕೊರೋನಾ ಹರಡಿದೆ ಎಂದು ಹೇಳುತ್ತಾ ಮಹಾಮಾರಿಗೂ ಕೋಮುವಾದದ ಸೋಂಕು ತಗಲಿಸುವವರೆಗೆ ಮುಂದುವರೆಯಿತು. ಆದರೆ ಕೊರೋನಾಕ್ಕೆ ಹಿಂದು ಮುಸ್ಲಿಂ ವ್ಯತ್ಯಾಸ ಗೊತ್ತಾಗದೆ, ಎಲ್ಲರನ್ನೂ ಬಲಿ ತೆಗೆದುಕೊಳ್ಳಲಾರಂಭಿಸಿದ ಮೇಲೆ ಚಿತ್ರ ಸ್ವಲ್ಪ ಬದಲಾಯಿತು.”
ಏ.ಕೆ. ಕುಕ್ಕಿಲ ಬರೆದ ‘ವೈರಸ್‌ʼ ಕಾದಂಬರಿಗೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

Read More

ಶ್ರೀರಾಮನವಮಿ ಸಂದರ್ಭ ಗೋಪಾಲಕೃಷ್ಣ ಅಡಿಗ ಬರೆದ ಕವಿತೆ: ಶ್ರೀರಾಮನವಮಿಯ ದಿವಸ

“ಕೌಸಲ್ಯೆ ದಶರಥರ ಪುತ್ರಕಾಮೇಷ್ಟಿ ಗೆರೆ
ಹಠಾತ್ತಾಗಿ ತಾಗಿರೆ ತ್ರಿಕಾಲ ಚಕ್ರ,
ಆಸ್ಫೋಟಿಸಿತ್ತು ಸಿಡಿತಲೆ: ಗರಿಷ್ಠ ತೇಜದ ಮೊನೆ
ಕೆಳಪಟ್ಟು ಮಣ್ಣುಟ್ಟು ನಿಂತ ಘಟನೆ:”- ಶ್ರೀರಾಮನವಮಿ ಸಂದರ್ಭ ಗೋಪಾಲಕೃಷ್ಣ ಅಡಿಗ ಬರೆದ ಕವಿತೆ

Read More

ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

“ಸಮಾಜವನ್ನು ಪ್ರಗತಿಪರ ಆಶಯಗಳ ಅನುಸಾರ, ಎಲ್ಲರ ಸಹಬಾಳ್ವೆ ಮತ್ತು ಸಾಮರಸ್ಯದ ದಿಕ್ಕಿನಲ್ಲಿ ಕಟ್ಟಬೇಕೆಂಬ ಕನಸು ಹೊತ್ತ ಕವಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ವ್ಯವಸ್ಥೆಯ ಪರವಾಗಿ ಮಾತನಾಡುವವರು ಇಲ್ಲವೆಂದಲ್ಲ. ಅವರು ದುಃಸ್ಥಿತಿಯನ್ನು ಸುಸ್ಥಿತಿಯೆಂದು ಬಿಂಬಿಸಲು ಹರಸಾಹಸಪಡುತ್ತಾರೆ. ಆದರೆ ಅಂತಹ ಮಾತುಗಳಿಗೆ ಆತ್ಮಸಾಕ್ಷಿಯ ಕೊರತೆ ಇರುತ್ತದೆ. ಅದರಲ್ಲಿ ಸತ್ಯದ ಶೋಧ ಇರುವುದಿಲ್ಲವಾದ್ದರಿಂದ ಅಂತಹ ಮಾತುಗಳು ಟೊಳ್ಳಾಗಿಹೋಗುತ್ತವೆ.”
ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

Read More

ಅಕ್ಷಯ ಪಾತ್ರೆ: ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಈ ದಿನದ ಕವಿತೆ

“”ಹೊರಗೆ ಹಾರಿದ್ದನ್ನು ಒಳಗೆ
ಹುಡುಕಿದರೆ ಸಿಕ್ಕಲಿಕ್ಕುಂಟ?
ಇವಕ್ಕೆಲ್ಲ ಭ್ರಾಂತು!” ಎನ್ನುತ ಮುದಿ ಕೊರಪೊಲು ಪೊರಕೆ ಮೈಸೆಟೆದು ಕುಪುಳು ಕಣ್ಣನ್ನು
ಆಗಸಕ್ಕೆ ನೆಟ್ಟು ನಿಂತಿದ್ದಾಳೆ ಅಂಗಳದಲ್ಲಿ.”- ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ