Advertisement

ಕೆ ಟಿ ಗಟ್ಟಿ

ಹಾಡುಗಬ್ಬದ ಸೊಗಸು ತೋರುವ ‘ವೃಷಭೇಂದ್ರ ವಿಳಾಸ’

 ‘ವೃಷಭೇಂದ್ರ ವಿಳಾಸ’ ಕೃತಿಯಲ್ಲಿ ಚಿತ್ರಭಾಗವೇ ಸಿಂಹಪಾಲು ಪಡೆದಿದೆ. ರಂಗಭೂಮಿಯ ಮೇಲೆ ಯಕ್ಷಗಾನವಾಗಲಿ, ನಾಟಕವಾಗಲಿ ಮಾಡಬೇಕಾದ ಕೆಲಸವನ್ನು ಚಿತ್ರಕಲಾವಿದ ಇಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾನೆ. ‘ಶ್ರವ್ಯ-ದೃಶ್ಯ’ ಮಾಧ್ಯಮಗಳೆರಡೂ ಇಲ್ಲಿ ಬೆಸೆದುಕೊಂಡಿವೆ. ಬಣ್ಣಗಳ ಬಳಕೆಯಲ್ಲಿ ಸಂಪ್ರದಾಯದ ನಿಲುವನ್ನೆ ಅನುಸರಿಸಿದ್ದಾರೆ. ಇದೊಂದು ಅಪೂರ್ವವಾದ ಗ್ರಂಥ. ಯಕ್ಷಗಾನ ಸಾಹಿತ್ಯದಲ್ಲಿ ವಿರಳ ಕೃತಿಯಾಗಿದೆ ಎಂಬುದಾಗಿ ಪುಸ್ತಕದ ಬಗ್ಗೆ ತಮ್ಮ ಅನಿಸಿಕೆ ಬರೆದಿದ್ದಾರೆ ಡಾ. ಸುಮಂಗಲಾ ಮೇಟಿ.

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸತೀಶ್‌ ಶೆಟ್ಟಿ ವಕ್ವಾಡಿ ಕಥಾಸಂಕಲನಕ್ಕೆ ವಿಕಾಸ್ ನೇಗಿಲೋಣಿ ಬರೆದ ಮುನ್ನುಡಿ

“ಕಥನಕ್ಕಾಗಿ ಇಲ್ಲಿ ಪಾತ್ರಗಳು ದುಡಿಯುವುದಿಲ್ಲ, ಪಾತ್ರಗಳೇ ವಿಶಿಷ್ಟ ರೀತಿಯಲ್ಲಿ ರೂಪುಗೊಂಡು ಒಂದು ಕತೆಯಾಗಿ ಹೊರ ಹೊಮ್ಮುತ್ತವೆ. ಕೊಜೆ ಯಾನೆ ಹೇಲು ಗೋವಿಂದಪ್ಪ- ಎಂಬ ಪಾತ್ರವನ್ನು ಆ ಪಾತ್ರದ ಹೆಸರಿನ ಹಿನ್ನೆಲೆಯಲ್ಲಿ ಕಟ್ಟುವ ಕ್ರಮ, ಅದೇ ಕತೆಯಲ್ಲಿ ಓಡಿ ಹೋದ ಬಸವ ವಾಪಾಸ್ ಪ್ರತ್ಯಕ್ಷವಾದಾಗ ಅವನನ್ನು ತೋರಿಸುವ ರೀತಿ ಇದಕ್ಕೆ ಅತ್ಯುತ್ತಮ ಉದಾಹರಣೆ. ಹಾಗೇ ಸುಮಂತ್- ಪ್ರಾಣೇಶ್ ಮಧ್ಯೆ ಕ್ರಿಕೆಟ್ ವಿಚಾರಕ್ಕೆ ಶುರುವಾದ ಜಗಳ ಪಡೆದುಕೊಳ್ಳುವ ತಿರುವು, ಪಾತ್ರ ಕಟ್ಟುವಿಕೆಗೆ ಬಹಳ ಒಳ್ಳೆಯ ಉದಾಹರಣೆ.”
ಸತೀಶ್‌ ಶೆಟ್ಟಿ ವಕ್ವಾಡಿ ಬರೆದ ‘ಅಜ್ಜ ನೆಟ್ಟ ಹಲಸಿನ ಮರ’ ಕಥಾಸಂಕಲನಕ್ಕೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ಬದುಕಿದ್ದರೆ ಮತ್ತೆ ಭೇಟಿಯಾಗುವೆ: ಅಭಿಷೇಕ್ ವೈ.ಎಸ್ ಬರೆದ ಕವಿತೆ

“ಶವಸಂಸ್ಕಾರಕ್ಕೂ ಸರದಿನಿಂತ ಜನ
ಶತಶತಮಾನಗಳ ಆಕ್ರೋಶವನ್ನೆಲ್ಲ
ಒಟ್ಟಿಗೆ ತೀರಿಸಿಕೊಳ್ಳಲು
ಬಿಡುವಿಲ್ಲದೇ ಉರಿಯುತ್ತಿರುವ ಚಿತೆಗಳು;
ಚೆಲ್ಲಾಪಿಲ್ಲಿಯಾಗಿ ಬಾಡಿ ಬಿದ್ದಿರುವ
ಹೂವುಗಳು”- ಅಭಿಷೇಕ್ ವೈ.ಎಸ್ ಬರೆದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ