Advertisement

ಕೀರ್ತಿ ಬೈಂದೂರ್

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಹಿಂದಿ ಭಾಷಾ ಕವಿ ಅನಾಮಿಕ ಅನು ಎಂಟು ಕವಿತೆಗಳು

“ಎಲೆಗಳಾಗಲು ಬಯಸುವರು
ಕಂಡು ಕೇಳರಿಯದ ಮರದ ಎಲೆಯಾಗಲು
ಜಾತಿ ಉಪಜಾತಿ ಹೆಸರಿನ ಗೊಡವೆ ಇರದ ಮರಗಳು
ಎಲ್ಲೆಂದರಲ್ಲಿ ಪುತಪುತನೆ ತಲೆಯೆತ್ತುವ ಮರಗಳು
ಕಸಕಡ್ಡಿ ಕಳೆಯ ಭಯವಿರದ ಮರಗಳು
ಯಾರೂ ಬೆಳೆಸಿ ರಕ್ಷಿಸದ ಮರಗಳು
ಪೂರ್ಣಾಯುಷ್ಯ ಕಳೆದು ಕೊನೆಗೆ
ಮಣ್ಣಲ್ಲಿ ಮಣ್ಣಾಗುವ ಮರಗಳು”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಹಿಂದಿ ಭಾಷಾ ಕವಿ ಅನಾಮಿಕ ಅನು ಎಂಟು ಕವಿತೆಗಳು

Read More

ನೆಲದ ಕಾವು ಮುಗಿಲ ತಾಕಿ: ರಾಜಕುಮಾರ ಮಡಿವಾಳರ ಕವನ ಸಂಕಲನಕ್ಕೆ ಸತೀಶ ಕುಲಕರ್ಣಿ ಮುನ್ನುಡಿ

ಈ ಕವಿತೆಗಳನ್ನು ಓದಿದಾಗ ಕೆ.ಎಸ್.ಎನ್ ರ ದಾಂಪತ್ಯ ಪ್ರೀತಿ, ಬೇಂದ್ರೆ ಅವರ ಭಾಷಾ ಗತ್ತು, ಕಂಬಾರರ ಜನಪದಿಯ ಕಥಾನಕಗಳು ನೆನಪಾಗದೇ ಇರುವುದಿಲ್ಲ. ಆದರೆ ಇವರನ್ನೆಲ್ಲ ಅದುಮಿ, ತಮ್ಮತನದ ಈಜುಗಾರಿಕೆಯನ್ನು ಮಡಿವಾಳರ ಕಲಿತಿದ್ದಾರೆ. ಕಾವ್ಯ ಪರಂಪರೆ ಪ್ರತಿ ಕವಿಯನ್ನು ಬೆನ್ನಟ್ಟುತ್ತದೆ. ದತ್ತಿ ದೇಣಿಗೆಯನ್ನು ನೀಡುತ್ತಲೇ ಇರುತ್ತದೆ. ಕೊನೆಗೂ ನಮ್ಮ ಹೆಜ್ಜೆ ಗುರುತುಗಳು ಬೇರೆಯವೇ ಆಗಿರಬೇಕು. ಈ ಮಾತಿನಂತೆ ರಾಜಕುಮಾರ ಗೆದ್ದಿದ್ದಾರೆ. ತುಸು ತೆಳು ಛಾಯೆ ಬಿಟ್ಟರೆ ಯಾರ ಹಂಗಿನ ನೆರಳಲ್ಲಿಲ್ಲ. ಬಾನ ಸ್ವತಂತ್ರ ಹಕ್ಕಿಯಂತೆ ಈ ನೆಲದ ಗಾಳಿ ಬೆಳಕು ಸಂವೇದನೆಗಳಲ್ಲಿ ಈಜು ಹೊಡೆದಿದ್ದಾರೆ.
ರಾಜಕುಮಾರ ಮಡಿವಾಳರ “ನೆಲದ ಕಾವು ಮುಗಿಲ ತಾಕಿ” ಕವನ ಸಂಕಲನಕ್ಕೆ ಸತೀಶ ಕುಲಕರ್ಣಿ ಬರೆದ ಮುನ್ನುಡಿ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ನನ್ನೊಳಗೆ
ಮುರಿದು ಬಿದ್ದ
ನನ್ನದೇ
ನೀಳ ನೆರಳುಗಳಿಗೆ
ಮುಖಾಮುಖಿಯಾಗಲೆತ್ನಿಸುತ್ತೇನೆ
ನಿರ್ವಾತದ ಕಣ್ಣ ಬೆಳಕಲ್ಲಿ” -ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ