Advertisement

ಸುಕನ್ಯಾ ಕನಾರಳ್ಳಿ

ರಹಮತ್‌ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…

“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್‌ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”

Read More

ಶರತ್ ಪಿ.ಕೆ. ಬರೆದ ಹೊಸ ಕವಿತೆ

“ಹೊಂದಿಸಿ ಬರೆಯಿರಿ ಎಂದರೇ
ಹೇಗೋ ಅಂದಾಜಿಸಿ ಬರೆದು ಬಿಡಬಹುದು.
ಖಾಲಿ ಜಾಗವನ್ನು ಭರ್ತಿ ಮಾಡುವುದು
ಬಿಟ್ಟ ಸ್ಥಳ ತುಂಬುವುದು ಒಂದೇ ಅನಿಸಿದರೂ
ಅಪ್ಪ ಅಮ್ಮನಷ್ಟೇ ಬೇರೆ ಬೇರೆ.”- ಶರತ್ ಪಿ.ಕೆ. ಬರೆದ ಹೊಸ ಕವಿತೆ

Read More

ಭರತ್‌ ಎಂ. ವೆಂಕಟಸ್ವಾಮಿ ಬರೆದ ಗಝಲ್

“ಮುರಿದ ಬಾಗಿಲ ಗುಡಿಸಲಿನೊಳಗೂ, ಬೆಂದ ಅಂಬಲಿ ಏನು ರುಚಿ!
ಬೆಚ್ಚಗೆ ಹೀರುತ ಒಲೆಯೆದುರಲ್ಲಿ, ಕಣ್ಣು ಕಣ್ಣಲಿ ಬೆರೆತಿರಲು

ಸಾತ್ವಿಕವಾಗಿ ಉಳಿದು ತನ್ನ ನೆಲೆಯನು ಕಂಡುಕೊಳ್ಳುವ ಬಣ್ಣ
ರೂಪಾಂತರಗೊಳ್ಳುವುದೇನೀ ಪರಿ ಬಣ್ಣದ ನೀರಲಿ ಬೆರೆತಿರಲು”-‌ ಭರತ್‌ ಎಂ. ವೆಂಕಟಸ್ವಾಮಿ ಬರೆದ ಗಝಲ್

Read More

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ