ರಹಮತ್ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…
“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”
Read More

