Advertisement

ಸುಕನ್ಯಾ ಕನಾರಳ್ಳಿ

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ವಿನಯ್‌ ಮಾಧವ್‌ ಬರೆದ ‘ವನ್ಯಲೋಕದಲ್ಲಿ ನಾಲ್ಕು ಹೆಜ್ಜೆಗಳು’ ಪುಸ್ತಕದಿಂದ ಒಂದು ಅಧ್ಯಾಯ

“ಆನೆಗಳು ನಮ್ಮ ಊರಿಗೆ ಬಂದಿದ್ದು ನನಗಾಗಲೀ, ನಮ್ಮ ಊರಿನವರಿಗಾಗಲೀ ನೆನಪಿಲ್ಲ. ಆದರೆ, ಕಟ್ಟೆಪುರದಿಂದ ಭದ್ರಾ ಅಭಯಾರಣ್ಯಕ್ಕೆ ಹೋಗುವ ಆನೆಗಳು, ನಮ್ಮ ಮನೆಯಿಂದ ಹನ್ನೆರಡು ಕಿಲೋಮೀಟರ್ ದೂರವಿರುವ ಗೆಂಡೇಹಳ್ಳಿ ಮಾರ್ಗವಾಗಿ ಹೋಗುವುದು ಮುಂಚಿನಿಂದಲೂ ನಡೆದು ಬಂದಿದೆ. ಇನ್ನು ದೇವರ ಮನೆ, ಕುಂದೂರು ಕಡೆ ಆನೆಗಳು ಮೊದಲಿಂದಲೂ ಇವೆ.”

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

“ಎಲೆ ಉದುರುವ
ಚಳಿಗಾಲದ ರಾತ್ರಿಗಳು
ಭೂಮಿಗೆ
ಹೊದಿಕೆ ಹೊದ್ದಿಸಿ
ಪಾಪದ ಕಟಕಟೆಯಲ್ಲಿ
ಎಚ್ಚರವಾಗಿವೆ;
ದೂರದ ಮಳೆಗಾಲಕ್ಕೆ
ಕಾತರಿಸುವ
ಕಪ್ಪೆಗಳ ಬಾಯಿ
ಯಾರೋ ಮುಚ್ಚಿ
ಮೌನ ಸಮಾಧಿಯ
ಚೊಕ್ಕಟಗೊಳಿಸಿದ್ದಾರೆ;”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ