Advertisement

ಸುಕನ್ಯಾ ಕನಾರಳ್ಳಿ

ವೆಂಕಟೇಶ್ ಪ್ರಸಾದ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವೆಂಕಟೇಶ್ ಪ್ರಸಾದ್. ಇವರು ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಸಾಫ್ಟವೆರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಆಸಕ್ತ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

“ಮಳೆ ಬಂದು ನಿಂತ ಮೇಲೆ
ಆಗಸವೆಲ್ಲ ನೀಲಿಯಾಗಿ,
ಹಸಿರಾದ ಹುಲ್ಲಿನ ಅಂಗಳದ
ಬದಿಯ ಹೂಗಳ ಪಕ್ಕ
ನಗುನಗುತ ನಿಂತು
ಕೈ ಬೀಸಲೂ ಅವನು
ಬರಲಿಲ್ಲ ಯಾಕೆ ಎಂದು
ಆಕೆಗೆ ತಿಳಿಯಲಿಲ್ಲ”- ಮುರಳಿ ಹತ್ವಾರ್ ಬರೆದ ಈ ದಿನದ ಕವಿತೆ

Read More

ನಕ್ಷತ್ರಗಳ ಸುಟ್ಟ ನಾಡಿನಿಂದ ಒಂದು ಅಧ್ಯಾಯ

“ಹೀಗೆ ಬರಿಗೈ ಆದವನನ್ನು, ಅವನು ಕಾಪಾಡಿದ ಜ್ಯೂಗಳು 1974ರಲ್ಲಿ ಅವನು ಕಾಲವಾಗುವವರೆಗೂ ಪೊರೆಯುತ್ತಾರೆ! ಹೀಗೆ ಶಿಂಡ್ಲರ್ ಎನ್ನುವವನನ್ನು ಎಂದೂ ದೈವತ್ವಕ್ಕೇರಿಸದೇ, ಎಲ್ಲ ಕುಂದುಕೊರತೆಗಳು, ದೌರ್ಬಲ್ಯಗಳು, ಕಾರುಣ್ಯ, ಒಳ್ಳೆಯತನ, ಭೋಳೆತನ ಎಲ್ಲವನ್ನೂ ಹೊಂದಿದ ಅಪ್ಪಟ ಮನುಷ್ಯನಾಗಿದ್ದ ಎನ್ನುವ ಕಾರಣಕ್ಕೇ ಜ್ಯೂಗಳು ಅವನನ್ನು ತಮ್ಮವನಾಗಿಸಿಕೊಳ್ಳುತ್ತಾರೆ. ಅವನು ಸತ್ತ ನಂತರ ಇಸ್ರೇಲ್‌ ನ ಜೆರುಸಲೆಂನಲ್ಲಿ ಅವನು ಸಮಾಧಿಯಾಗುತ್ತಾನೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ