Advertisement

ಎಸ್. ಗಂಗಾಧರಯ್ಯ

ನಾಗರಾಜ್ ವೀರಾಸ್ವಾಮಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ನಾಗರಾಜ್ ವೀರಾಸ್ವಾಮಿ. ನಾಗರಾಜ್ ಮೂಲತಃ ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದು ಸಧ್ಯ ಬೆಂಗಳೂರು ವಾಸಿ. ಛಾಯಾಗ್ರಹಣ ವೃತ್ತಿ ಹಾಗೂ ಪ್ರವೃತ್ತಿಯನ್ನಾಗಿಸಿಕೊಂಡಿರುವ ಇವರಿಗೆ ಪ್ರಕೃತಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹೇಮಂತ್ ಎಲ್ ಚಿಕ್ಕಬೆಳವಂಗಲ ಬರೆದ ಈ ದಿನದ ಕವಿತೆ

“ಕೆಲವೇ ಹೊತ್ತಿಗೆ ಇವೆಲ್ಲವೂ
ಅಲ್ಲಿರಲೇ ಇಲ್ಲ ಎಂಬಂತೆ
ಅಳಿಸಿಹಾಕಿದ ಕಿಡಿಗೇಡಿ ಅಲೆ,
ಮತ್ತೆ ಮತ್ತೆ ದಡಕ್ಕೆ ಬರುತ್ತಿದೆ
ಅವಳ ಹೆಸರ ಹುಡುಕಿ..”- ಹೇಮಂತ್ ಎಲ್ ಚಿಕ್ಕಬೆಳವಂಗಲ ಬರೆದ ಈ ದಿನದ ಕವಿತೆ

Read More

ದ.ರಾ. ಬೇಂದ್ರೆ ಕುರಿತ ಕನ್ನಡ ಸಾಕ್ಷ್ಯಚಿತ್ರ

ನಾಟಕಕಾರ ಗಿರೀಶ್‌ ಕಾರ್ನಾಡ ನಿರ್ದೇಶನದಲ್ಲಿ ವರಕವಿ ದ.ರಾ. ಬೇಂದ್ರೆ ಕುರಿತ ಕನ್ನಡ ಸಾಕ್ಷ್ಯಚಿತ್ರ.

ಕೃಪೆ: ಮೈಸೂರು ರಾಜ್ಯದ ವಾರ್ತಾ ಮತ್ತು ಪ್ರವಾಸೋದ್ಯಮ ಇಲಾಖೆ

Read More

ಸುನಿಲ್ ಕುಮಾರ್ ಎಸ್. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಸುನಿಲ್ ಕುಮಾರ್ ಎಸ್‌. ಸುನಿಲ್‌ ಕುಮಾರ್‌ ಸ್ವಂತ ಉದ್ಯೋಗಿಯಾಗಿದ್ದು ಬೆಂಗಳೂರಿನ ಯಶವಂತಪುರದಲ್ಲಿ “ಸುನಿಲ್ ಸೈನ್ ವರ್ಲ್ಡ್” ಎಂಬ ಘಟಕವನ್ನು ನಡೆಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣವನ್ನು ಮಾಡುತ್ತಿರುವ ಸುನಿಲ್ ಪರಿಸರ ಸಂರಕ್ಷಣಾ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅಕ್ಷತಾ ಹುಂಚದಕಟ್ಟೆ ಬರೆದ ಕಥೆ

“ನಾನು ಧಡಕ್ಕನೇ ಎದ್ದು ಕೂತೆ. ಆ ಹುಡುಗ ಅಮ್ಮ ಅವಳು ಎದ್ದಳ್ ಎದ್ದಳ್ ಎಂದು ಕೂಗಿಕೊಳ್ತಾ ಓಡಿದ. ಮೈತುಂಬಾ ಬೆವರು ಹರಿಯುತ್ತಿತ್ತು. ಆ ಹುಡುಗಿ, ಎದ್ದೇಳಾ? ಆ ಕಡೆ ಗುಡ್ಡದಲ್ಲಿ ರಾಶಿ ಮುಳ್ಳು ಹಣ್ಣು ಬಿಟ್ಟಿತ್ತು. ನಿನ್ನ ಕರ್ಕಂಡು ಹೋಗಣಾ ಅಂತ್ಹೇಳಿ ಕಾಯ್ತಾ ಕೂತ್ಕಂಡಿದ್ದ್ ಅಂತ್ಹೇಳಿ ನನ್ನ ಕೈ ಹಿಡಿದು ಎಳೆಯತೊಡಗಿದಳು. ಅಷ್ಟರಲ್ಲಿ ಅಮ್ಮಮ್ಮ ಬಂದ್ಬಿಟ್ಟು ಮೈ ಕೈಯಲ್ಲ ಮುಟ್ಟಿ ಜ್ವರ ಬಿಟ್ಟಿದೆ.
‘ನಾನು ಮೆಚ್ಚಿದ ನನ್ನ ಕಥೆʼಯ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ