Advertisement

ಎಸ್. ಗಂಗಾಧರಯ್ಯ

ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

“ಈ ನಡುವಿನ
ಖಾಲಿತನದೊಳಗೆ
ಸದ್ದಿಲ್ಲದೆ
ತುಂಬಿಕೊಳ್ಳುವ ನೀನು
ಖಾಲಿಯಾದದ್ದೆ
ಅರಿವಿಗೆ ಬಾರಲಿಲ್ಲ..!”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

Read More

ಶರಣಬಸವ ಕೆ. ಗುಡದಿನ್ನಿ ಹೊಸ ಕಥಾ ಸಂಕಲನದಿಂದ ಒಂದು ಕಥೆ

“ಅವನಿಗೇನು ಗೊತ್ತು ಅವ್ರವ್ವನ ತ್ರಾಸು. ತವರುಮನ್ಯಾಗ ಒಂದು ಕಾಲು ಹೊರಗಾಕಲಾರದ್ಹಂಗ ಕಮ್ಮಗ ಕುಂತಗಂಡು ಬೆಳ್ದಾಕಿ ಇವರಪ್ಪನ ಕಟಿಗೆಂಡು ಏಟು ತ್ರಾಸು ಪಟ್ಟಿನಂತ. ನಮ್ಮ ಅತ್ತಿ ಬೇಗಂ ಏನ್ ಸಣ್ಣಾಗಿ ತ್ರಾಸು ಕೊಟ್ಲಾ ಕುಂತ್ರ ನಿರಮ್ಮಳಿಲ್ಲ ನಿಂತ್ರ ನಿರಮ್ಳಿಲ್ಲ ರಾತ್ರೀ ಮಕ್ಕಾಂಡಾಗೂ ವಟವಟ ಕೇಳಿ ಕೇಳಿ ಮನಿ ಯಾವಾಗ ಬಿಟ್ಟೀನಪೋ ದೇವ್ರೇ ಅನುಸೋದು. ಮನ್ಯಾಗ ನೋಡಿದ್ರ ಸರೀಗಿ ತಿಂಬಾಕ ಕೂಳಿಲ್ಲ ಅಂದ್ರೂ ನನಗಂಡುಂದು ಅತ್ತೀದು ಟಬರು ಬಾಳ.”

Read More

ಲಕ್ಷ್ಮೀಶ ತೋಳ್ಪಾಡಿ ಮತ್ತು ಗಣೇಶ್ ಎಂ ಪ್ರಸ್ತುತಪಡಿಸಿದ ಅರ್ಜುನ – ಊರ್ವಶಿ ಸಂವಾದ

ಕುಮಾರವ್ಯಾಸ ಭಾರತದಲ್ಲಿ ಅರ್ಜುನ – ಊರ್ವಶಿ ಸಂವಾದವನ್ನು ಲಕ್ಷ್ಮೀಶ ತೋಳ್ಪಾಡಿ ಮತ್ತು ಗಣೇಶ್ ಎಂ ಪ್ರಸ್ತುತಪಡಿಸಿದ್ದಾರೆ.

ಕೃಪೆ: ಋತುಮಾನ

Read More

ಭುವನಾ ಹಿರೇಮಠ ಬರೆದ ಹೊಸ ಕವಿತೆ

“ಯಾವುದೋ ರೈಲ್ವೆ ನಿಲ್ದಾಣದ ಪಡಸಾಲೆಯಲ್ಲಿ
ಅಡ್ಡಾದಿಡ್ಡಿ ನಿದ್ದೆಹೋದ ಯಾತ್ರಿಕರ ಹಿಂಡಿನಲ್ಲಿ
ಎದ್ದು ನಡೆವ ಕನಸುಗಳ ತಡವಿದಾಗ
ಅವ್ವಂದಿರ ಮಡಿಲಲ್ಲಿ ದೇವಪುಷ್ಪಗಳು ಅರಳುತ್ತವೆ”- ಭುವನಾ ಹಿರೇಮಠ ಬರೆದ ಹೊಸ ಕವಿತೆ

Read More

ನಾಗರಾಜ್ ವೀರಾಸ್ವಾಮಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ನಾಗರಾಜ್ ವೀರಾಸ್ವಾಮಿ. ನಾಗರಾಜ್ ಮೂಲತಃ ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದು ಸಧ್ಯ ಬೆಂಗಳೂರು ವಾಸಿ. ಛಾಯಾಗ್ರಹಣ ವೃತ್ತಿ ಹಾಗೂ ಪ್ರವೃತ್ತಿಯನ್ನಾಗಿಸಿಕೊಂಡಿರುವ ಇವರಿಗೆ ಪ್ರಕೃತಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ