Advertisement
ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದಾರೆ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ಪ್ರಕಾರಗಳಲ್ಲಿ ಇವರ ಕೃತಿಗಳು ಪ್ರಕಟವಾಗಿವೆ. ಮಾಸ್ತಿ ಕಥಾ ಪುರಸ್ಕಾರ(ನಕ್ಸಲ್ ವರಸೆ-2010) ಮತ್ತು ಕಥಾ ಸಾಹಿತ್ಯ ಸಾಧನೆಗೆ ಮಾಸ್ತಿ ಪ್ರಶಸ್ತಿ, ಬಿ.ಎಂ.ಶ್ರೀ.ಪ್ರತಿಷ್ಠಾನದ ಎಂ.ವಿ.ಸೀ.ಪ್ರಶಸ್ತಿ, ಬೆಂಗಳೂರು ವಿವಿಯ ಗೌರವ ಡಾಕ್ಟರೇಟ್(2013), ರಾ.ಗೌ.ಪ್ರಶಸ್ತಿ, ಬಿ.ಎಚ್.ಶ್ರೀಧರ ಪ್ರಶಸ್ತಿ, ವಿಶ್ವಚೇತನ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ (ಸಾವಿನ ದಶಾವತಾರ ಕಾದಂಬರಿ), ವಿ.ಎಂ.ಇನಾಮದಾರ್‌ ಪ್ರಶಸ್ತಿ (ಚಿನ್ನಮ್ಮನ ಲಗ್ನ ಕೃತಿ) ಸೂವೆಂ ಅರಗ ವಿಮರ್ಶಾ ಪ್ರಶಸ್ತಿ (ಅವರವರ ಭವಕ್ಕೆ ಓದುಗರ ಭಕುತಿಗೆ ವಿಮರ್ಶಾ ಕೃತಿ) ಲಭಿಸಿದೆ.

ದೀಪ್ತಿ ಭದ್ರಾವತಿ ಕಥಾಸಂಕಲನಕ್ಕೆ ಎಸ್.ಎನ್.ಸೇತುರಾಮ್ ಬರೆದ ಮುನ್ನುಡಿಯ ಮಾತುಗಳು

“ಕಾಲಕಾಲಕ್ಕೆ ಸನ್ನಿವೇಶಕ್ಕೆ ಅನುಗುಣವಾಗಿ ಸಾಹಿತಿಯ ಬಣ್ಣ, ಭಾಷೆ ಬದಲಾಗಬಾರದು ಅನ್ನುವುದಾದ್ರೆ ಪ್ರದರ್ಶನಕ್ಕೆ ಇಟ್ಟ ಸರಕೇ ಒಳಗೂ ತುಂಬಿರಬೇಕಾಗುತ್ತದೆ. ಅಲ್ಲದಿದ್ರೆ ಅಭಾಸ ಖಂಡಿತ. ದೀಪ್ತಿಯವರ ಕಥೆಗಳಲ್ಲಿ ಸಾಹಿತಿ ಮತ್ತು ಸಾಹಿತ್ಯ ಬೇರೆ ಅನ್ನಿಸಲ್ಲ. ಗುಮಾನಿಗಳಿಲ್ಲದೆ ಓದಿ ದಿಕ್ಕು ತಪ್ಪುವ ಭಾವನೆಗಳಿಲ್ಲದೆ ಸ್ವಂತವೆಂದು ಅಪ್ಪಿಕೊಳ್ಳಬಹುದಾದಂತಹ ಪಾತ್ರಗಳು. ಇಲ್ಲಿಯ ಹೆಣ್ಣು ಪಾತ್ರಗಳು ಸೋತು ನಶಿಸಿದಾಗ ಅಪರಾಧಿ ಮನೋಭಾವ…”

Read More

ಲಾವಣ್ಯ ತೆಗೆದ ಪೈಡ್ ಕಿಂಗ್ ಫಿಷರ್ ನ ಚಿತ್ರ

ಲಾವಣ್ಯ ಮೈಸೂರಿನವರು. ಎಂ.ಎಸ್ಸಿ, ಎಂ.ಫಿಲ್ ಪದವೀಧರೆಯಾಗಿರುವ ಇವರು ಮಾನಸ ಗಂಗೋತ್ರಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಅತಿಥಿ ಉಪನ್ಯಾಸಕರಾಗಿ ಕಾರ್ಯವಿರ್ವಹಿಸುತ್ತಿದ್ದಾರೆ. ನೃತ್ಯ, ಸಂಗೀತ, ಮತ್ತು ಪಕ್ಷಿ ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸಗಳು. 
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು

“ನಾನು ಚುಂಬಿಸಿದ್ದಾದರೂ ಎಲ್ಲಿ
ನಿನ್ನೆಯಿಂದ ಹುಡುಕುತ್ತಿರುವೆ
ಚುಂಬಿಸಿದ ಯಾವ ಕಲೆಯೂ
ಅಲ್ಲಿಲ್ಲ…”- ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು

Read More

ಪ್ರಸನ್ನ ಆಡುವಳ್ಳಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಪ್ರಸನ್ನ ಆಡುವಳ್ಳಿ. ಪ್ರಸನ್ನ, ಆಡುವಳ್ಳಿಯವರು. ಸದ್ಯಕ್ಕೆ ವನವಾಸಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಚೇತನಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಚೇತನಾ. ಚೇತನಾ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಪಕ್ಷಿ ವೀಕ್ಷಣೆ ಹಾಗೂ ಪ್ರಕೃತಿ ವೀಕ್ಷಣೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ