Advertisement

ಎಸ್. ಗಂಗಾಧರಯ್ಯ

ಎಸ್. ದಿವಾಕರ್ ಅವರ ಹೊಸ ಪುಸ್ತಕದಿಂದ ಒಂದು ಪ್ರಬಂಧ

“ಘನಗಂಭೀರ ವಿಮರ್ಶೆಯಂತೆ ಭಾಸವಾಗುವ ಈ ಒಂದು ವಾಕ್ಯವನ್ನು ನೋಡಿ: “ಶ್ರೀಯುತರು ವಿಚಾರ ಸಾಹಿತ್ಯ ರಚನೆಯಲ್ಲಿ ಸಿದ್ಧಹಸ್ತರಾಗಿದ್ದರೂ ಕೂಡ, ಪರಿಕಲ್ಪನೆಗಳನ್ನು ವಿವರಿಸುವಾಗ ಅವರು ಭಾಷೆಯನ್ನು ಉದ್ದೇಶಕ್ಕೆ ತಕ್ಕಂತೆ ದುಡಿಸಿಕೊಂಡರೂ ಕೂಡ, ಅವರ ಕೃತಿಗಳು ಕೆಲವು ಕಡೆ ನಿಜಕ್ಕೂ ಕಬ್ಬಿಣದ ಕಡಲೆ ಎನ್ನಬೇಕು.” ಇಲ್ಲಿನ ‘ಸಿದ್ಧಹಸ್ತ’, ‘ದುಡಿಸಿಕೊಂಡು’, ‘ಕಬ್ಬಿಣದ ಕಡಲೆ’ ಮುಂತಾದವನ್ನು ಎಷ್ಟು ಬಾರಿ ಓದಿಕೊಂಡರೂ ಯಾವುದೇ ರಸ ಹುಟ್ಟಲಾರದು.”

Read More

ಲಕ್ಷ್ಮಿಕಾಂತ ಮಿರಜಕರ ಬರೆದ ಈ ದಿನದ ಕವಿತೆ

“ನೀನು ಹೋದ ಮೇಲೆ
ನನ್ನ ಕನಸರೆಕ್ಕೆಗಳ ಮೇಲೆಲ್ಲಾ
ವಿಷಾದದ ಮಂಜು
ಸುಟ್ಟುಹೋದ ಚೈತನ್ಯದಲ್ಲಿ
ಹೆಣದ ಕಮಟು
ಬದುಕಿಗೆ ಕೊಕ್ಕೆ ಬಿದ್ದು
ಚೂರುಚೂರಾಗಿ ನೆತ್ತರು ಜಿನುಗಿ
ವಾಸಿಯಾಗದಷ್ಟು ಗಾಯ”- ಲಕ್ಷ್ಮಿಕಾಂತ ಮಿರಜಕರ ಬರೆದ ಈ ದಿನದ ಕವಿತೆ

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ ಆಮ್ಸ್ಟರ್‌ಡ್ಯಾಮ್-ನಲ್ಲಿ ವಾಸವಾಗಿದ್ದು, ಸದ್ಯಕ್ಕೆ ಹೈದರಾಬಾದಿನಲ್ಲಿ ನೆಲೆಸಿದ್ದಾರೆ. ಈಗ ಫ್ರೀಲಾನ್ಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಪ್ರೀತಿಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಡಾ. ಪ್ರೀತಿ ಕೆ.ಎ. ಬರೆದ ಹೊಸ ಕವಿತೆ

“ನಾವಿಬ್ಬರೂ ಸಂಧಿಸದಿರುತ್ತಿದ್ದರೆ
ಅವಡುಗಚ್ಚಿ ವಿದಾಯ ಹೇಳುವ ದುಃಖವಿರುತ್ತಿರಲಿಲ್ಲ
ವಿರಹದ ಬೇಗುದಿಯೊಂದು
ಒಳಗೊಳಗೇ ಸುಡುತ್ತಿರಲಿಲ್ಲ”- ಡಾ. ಪ್ರೀತಿ ಕೆ.ಎ. ಬರೆದ ಹೊಸ ಕವಿತೆ

Read More

ಚಂದ್ರು ಎಂ ಹುಣಸೂರು ಬರೆದ ಹೊಸ ಕವಿತೆ

“ಸ್ವಲ್ಪ ದಿನ ನಮ್ಮೊಂದಿಗೆ ಬಂದು
ಯಾವನದೊ ಕಾರಿಗೆ ಸಿಕ್ಕು ಸತ್ತ ನಾಯಿಮರಿ
ಪೊದೆಯಲ್ಲಿ ಕೈ ಹಾಕಿ ತೆಗೆದ ಜೇನು
ಚಳಿಗಾಲದಲ್ಲಿ ಕೈ ಹಿಡಿದ ತೆಂಗಿನ ಗರಿಯ ಬೆಂಕಿ
ಹೊಸ ಸ್ನೇಹಗಳು ಹೊತ್ತು ತಂದ ತಾಪತ್ರಯ
ಇನ್ನೂ ಬಾಕಿ ಉಳಿದ ಮುಂದಿನ ಪದ್ಯ”- ಚಂದ್ರು ಎಂ ಹುಣಸೂರು ಬರೆದ ಹೊಸ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ