Advertisement

ಸುಕನ್ಯಾ ಕನಾರಳ್ಳಿ

ಜಿ.ಪಿ.ಬಸವರಾಜು ಬರೆದ ಈ ದಿನದ ಕವಿತೆ

“ಹುಲಿಜನ್ಮ ಯಾರಿಗೂ ಬೇಡ, ಕಾಡಿಗೆ
ಕಾಡೂ ಇಲ್ಲ, ತಿನ್ನಲು ಪ್ರಾಣಿಗಳೂ ಇಲ್ಲ,
ಜಿಂಕೆ ಸಂತತಿ ಹೆಚ್ಚಿದೆ ಎನ್ನುತ್ತಾರೆ ಮಾನವರು
ಅದು ಅವರ ಅಂಕಿಅಂಶಗಳಲ್ಲಿ ಮಾತ್ರ”-ಜಿ.ಪಿ.ಬಸವರಾಜು ಬರೆದ ಈ ದಿನದ ಕವಿತೆ

Read More

ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

“ಬಿಸಿಲಿಗೆ ಬೆನ್ನು ಮಾಡಿದ ಮಧರಂಗಿ ಕೈಯಾಗ
ಮಣ್ಣ ಹೆಂಟೆಗಳ ಚಿತ್ರ ಮೂಡಿಸಿದ
ಬುತ್ತಿಯ ಒಡಲು
ಬಾಗಿದ ಬೆನ್ನ ಬೆವರಿಗೆ ನಿಟ್ಟುಸಿರು”- ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

Read More

ಭಾರತಿ ಹೆಗಡೆ ಬರೆದ ‘ಮಣ್ಣಿನ ಗೆಳತಿ’ ಪುಸ್ತಕದಿಂದ ಒಂದು ಲೇಖನ

“ಹಾಗೆ ನೋಡಿದ್ರೆ ಅಜ್ಜಿಯ ದೃಷ್ಟಿಯಲ್ಲಿ ಕೃಷಿ ಕೆಲಸ ಈಗ ತುಂಬ ಸುಲಭ. `ಈಗೇನ್ ಕಣವ್ವಾ… ಬೇಕಾದಸ್ಟು ಯಂತ್ರಗಳು ಬಂದಿವೆ, ಸರ್ಕಾರದೋರು ಎಂತೆಂತದೋ ಕೊಡ್ತವ್ರೆ, ಆಗೆಲ್ಲ ಈಂಗೆಲ್ಲ ಇರ್ನಿಲ್ಲ. ಯಾತದಲ್ಲಿ ನೀರೆತ್ತಬೇಕಾಗಿತ್ತು. ಗುದ್ದಲಿಯಿಂದ ಅಗೀಬೇಕಾಗಿತ್ತು. ಎಲ್ಲ ನಾವೇ ಬೆಳೀತಾ ಇದ್ವು. ಆವಾಗ ಭಾಳಾ ತೊಂದರೆ. ಒಂದ್ ಕಿತಾ ಏಕಾಏಕಿ ಬರ ಬಂದು ಬಿಡ್ತು. ನೀರು ಸಮಸ್ಯೆ, ಎಷ್ಟೊಂದು ಜನ ಎಲ್ಲ ಸತ್ತೋದ್ರು.”

Read More

ನಾಗರಾಜ್ ವೀರಾಸ್ವಾಮಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ನಾಗರಾಜ್ ವೀರಾಸ್ವಾಮಿ. ನಾಗರಾಜ್ ಮೂಲತಃ ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದು ಸಧ್ಯ ಬೆಂಗಳೂರು ವಾಸಿ. ಛಾಯಾಗ್ರಹಣ ವೃತ್ತಿ ಹಾಗೂ ಪ್ರವೃತ್ತಿಯನ್ನಾಗಿಸಿಕೊಂಡಿರುವ ಇವರಿಗೆ ಪ್ರಕೃತಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಕೆಲವು ಕವಿತೆಗಳು

“ಕಣ್ಣು ಕೂಡಿಸಿ ಮುದ್ದುಗರೆವಾಗೆಲ್ಲಾ
ಅವನ ಹಣೆಯ ಚುಂಬಿಸುವೆ
ಹಣೆಯ ಬರಹದಲ್ಲಿ ನಾನಿರುವೆನಂತೆ
ನನ್ನ
ತುಟಿಗಂಟಿದ ನನ್ನದೆ ಹೆಸರು
ಅವನ ತುಟಿ ಸೇರುವುದ ಬಿಡಿಸಿ ಹೇಳಲಾರೆ..”-

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ