Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ವಿಪಿನ್ ಬಾಳಿಗ ತೆಗೆದ ಈ ದಿನದ ಚಿತ್ರ

ಐಟಿ ಕಂಪೆನಿಯ ಉದ್ಯೋಗಿಯಾಗಿರುವ  ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

“ಈಗವಳು ಕೂದಲೆಳೆಯ ಬೆಳಕಿನ ಗುಂಗಲಿ
ತಲೆತುಂಬ ಮಲ್ಲಿ ಹೂ ಮುಡಿವ ಆಕಾಶದಂತವಳು
ಅಂಗಾಲು ನೆಕ್ಕಿ ಕಾಲ್ಗೆಜ್ಜೆಯಲಿ ಸುತ್ತು ಹೊಡೆವ
ಹಸಿಮಣ್ಣಿನ ಕಣ್ಣಿನವಳು”- ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

Read More

ಡಾ. ಅಭಿಜಿತ್ ತೆಗೆದ ಫನಲ್ ವೆಬ್ ಸ್ಪೈಡರ್ ನ ಚಿತ್ರ.

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮುರಳಿ ಹತ್ವಾರ್ ಬರೆದ ಎರಡು ಹೊಸ ಪದ್ಯಗಳು

“ಚಾಪ್ಲಿನ್, ಚುರ್ಚಿಲ್, ಏಂಜೆಲ್
ಕಂಬದಂತೆ ನಿಂತರೂ, ಮಂಗನಂತೆ
ಕುಣಿದರೂ ಪೌಂಡು ಹಿಂಡಿದ
ಬಿಡಿ ಚಿಲ್ಲರೆಗಷ್ಟೇ ಹೋರಾಟ
ನಿಲ್ಲದು ಜೀವದ ಪರದಾಟ!”- ಮುರಳಿ ಹತ್ವಾರ್ ಬರೆದ ಎರಡು ಹೊಸ ಪದ್ಯಗಳು

Read More

ಮೈಲಿಗೆ ಊಟ:ಗುರುಪ್ರಸಾದ್ ಕಾಗಿನೆಲೆ ಹೊಸ ಸಂಕಲನದ ಒಂದು ಪ್ರಬಂಧ

“ಅಮ್ಮನ ದಹನಕಾರ್ಯವೆಲ್ಲ ಮುಗಿಸಿ ಅಸ್ಥಿ ವಿಸರ್ಜನೆಗೆಂದು ಶ್ರೀರಂಗಪಟ್ಟಣದ ಸಂಗಮಕ್ಕೆ ಹೋಗಿದ್ದೆವು. ಎಲ್ಲ ಆದಮೇಲೆ ಜತೆಗೆ ಬಂದ ನಮ್ಮ ಭಾವ ಈ ‘ಸ್ಮಶಾನದ ಕೆಲಸ ಆದಮೇಲೆ ಅದ್ಯಾಕೋ ಗೊತ್ತಿಲ್ಲ. ಭಯಂಕರ ಹಸಿವಾಗುತ್ತೆ ನೋಡು’ ಎಂದರು. ಇನ್ನೊಬ್ಬರು ಅದನ್ನು ಅನುಮೋದಿಸಿದರು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ