ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
“ಈಗವಳು ಕೂದಲೆಳೆಯ ಬೆಳಕಿನ ಗುಂಗಲಿ
ತಲೆತುಂಬ ಮಲ್ಲಿ ಹೂ ಮುಡಿವ ಆಕಾಶದಂತವಳು
ಅಂಗಾಲು ನೆಕ್ಕಿ ಕಾಲ್ಗೆಜ್ಜೆಯಲಿ ಸುತ್ತು ಹೊಡೆವ
ಹಸಿಮಣ್ಣಿನ ಕಣ್ಣಿನವಳು”- ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ
Posted by ಕೆಂಡಸಂಪಿಗೆ | Feb 21, 2019 | ದಿನದ ಕವಿತೆ |
“ಈಗವಳು ಕೂದಲೆಳೆಯ ಬೆಳಕಿನ ಗುಂಗಲಿ
ತಲೆತುಂಬ ಮಲ್ಲಿ ಹೂ ಮುಡಿವ ಆಕಾಶದಂತವಳು
ಅಂಗಾಲು ನೆಕ್ಕಿ ಕಾಲ್ಗೆಜ್ಜೆಯಲಿ ಸುತ್ತು ಹೊಡೆವ
ಹಸಿಮಣ್ಣಿನ ಕಣ್ಣಿನವಳು”- ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Feb 19, 2019 | ದಿನದ ಫೋಟೋ |
ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Feb 18, 2019 | ದಿನದ ಕವಿತೆ |
“ಚಾಪ್ಲಿನ್, ಚುರ್ಚಿಲ್, ಏಂಜೆಲ್
ಕಂಬದಂತೆ ನಿಂತರೂ, ಮಂಗನಂತೆ
ಕುಣಿದರೂ ಪೌಂಡು ಹಿಂಡಿದ
ಬಿಡಿ ಚಿಲ್ಲರೆಗಷ್ಟೇ ಹೋರಾಟ
ನಿಲ್ಲದು ಜೀವದ ಪರದಾಟ!”- ಮುರಳಿ ಹತ್ವಾರ್ ಬರೆದ ಎರಡು ಹೊಸ ಪದ್ಯಗಳು
Posted by ಕೆಂಡಸಂಪಿಗೆ | Feb 18, 2019 | ದಿನದ ಪುಸ್ತಕ, ಸಾಹಿತ್ಯ |
“ಅಮ್ಮನ ದಹನಕಾರ್ಯವೆಲ್ಲ ಮುಗಿಸಿ ಅಸ್ಥಿ ವಿಸರ್ಜನೆಗೆಂದು ಶ್ರೀರಂಗಪಟ್ಟಣದ ಸಂಗಮಕ್ಕೆ ಹೋಗಿದ್ದೆವು. ಎಲ್ಲ ಆದಮೇಲೆ ಜತೆಗೆ ಬಂದ ನಮ್ಮ ಭಾವ ಈ ‘ಸ್ಮಶಾನದ ಕೆಲಸ ಆದಮೇಲೆ ಅದ್ಯಾಕೋ ಗೊತ್ತಿಲ್ಲ. ಭಯಂಕರ ಹಸಿವಾಗುತ್ತೆ ನೋಡು’ ಎಂದರು. ಇನ್ನೊಬ್ಬರು ಅದನ್ನು ಅನುಮೋದಿಸಿದರು.”
Read MorePosted by ಕೆಂಡಸಂಪಿಗೆ | Feb 14, 2019 | ದಿನದ ಫೋಟೋ |
ರೇಣು ಪ್ರಿಯದರ್ಶಿನಿ ಎಂ ಮೈಸೂರಿನವರು. ಫ್ರೀಲ್ಯಾನ್ಸ್ ಆಗಿ ಬರವಣಿಗೆ ಮತ್ತು ಛಾಯಾಗ್ರಹಣದಲ್ಲಿ ತೊಡಗಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಪ್ರಕೃತಿ ಮತ್ತು ಹಕ್ಕಿಗಳು ಇವರ ಇಷ್ಟದ ವಿಷಯಗಳು. ಜೊತೆಗೆ ಮಕ್ಕಳಲ್ಲಿ ಹಕ್ಕಿಗಳ ಬಗ್ಗೆ ಮತ್ತು ಅವುಗಳನ್ನು ಸಂರಕ್ಷಿಸುವುದರ ಬಗ್ಗೆ ಅರಿವು ಮೂಡಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More