Advertisement

ಡಾ. ಎಸ್‌. ವಿ. ನರಸಿಂಹನ್

ಎಂ.ಆರ್. ಕಮಲ ಬರೆದ ಹೊಸ ಪುಸ್ತಕದಿಂದ ಒಂದು ಲೇಖನ

“ಮನೆಯಲ್ಲಿ ಅಷ್ಟು ವರ್ಷಗಳ ಕಾಲ ಬದುಕಿದ್ದರಿಂದ ಎಲ್ಲ ವಸ್ತುಗಳು ಅಸ್ಪಷ್ಟವಾಗಿದ್ದರೂ ಪತ್ತೆ ಹಚ್ಚುವಷ್ಟು ಚುರುಕಾಗಿತ್ತು ಅಜ್ಜಿ. ಕೊನೆಗೆ ಅಜ್ಜಿಗೆ ಕಣ್ಣು ಕಾಣುತ್ತೋ ಇಲ್ಲವೋ ಅಂತ ಪತ್ತೆ ಹಚ್ಚಲು ನಮ್ಮ ತಂದೆ ಒಂದು ಉಪಾಯ ಮಾಡಿದ್ದರು. ಅಜ್ಜಿಯನ್ನು ಸಿನೆಮಾಕ್ಕೆ ಕರೆದುಕೊಂಡುಹೋಗಿ ಪರದೆಯ ಮುಂದೆ ಕೂರಿಸದೆ, ಹಿಂದು ಮುಂದಾಗಿ ಕೂರಿಸಿದ್ದರು. ಪ್ರೊಜೆಕ್ಟರ್ ರೂಮಿನಿಂದ…”

Read More

ಅಹ್ಮದರಸೂಲ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅಹ್ಮದರಸೂಲ್. ಮ. ಬೆಂಗಳೂರು ವಾಸಿಯಾದ ಇವರು ಮೂಲತಃ ಬಾಗಲಕೋಟ ಜಿಲ್ಲೆಯ ಬಾದಾಮಿಯವರು. ಖಾಸಗಿ ಅಭಿವೃದ್ಧಿ ವಲಯದಲ್ಲಿ ಹಣಕಾಸು ಮತ್ತು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ, ನಿಸರ್ಗ ಮತ್ತು ಕಲೆಯನ್ನು ಬಿಂಬಿಸುವ ಚಿತ್ರಗಳನ್ನು ಸೆರೆಹಿಡಿಯುವುದರಲ್ಲಿ ಹೆಚ್ಚಿನ ಒಲವು. ಚಾರಣ ಮತ್ತು ಪ್ರವಾಸ ಮಾಡುವದು ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

“ಜನರ ಸಮಸ್ಯೆ ಅದಲ್ಲ
ಅವರು ಸಹಿಸದ ಒಂದೇ ಸಂಗತಿ ಎಂದರೆ
‘ಯಾರು ಏನು ಬೇಕಾದರೂ ಕನಸಬಹುದು’
ಅದಕ್ಕೆ
ನಮ್ಮಲ್ಲಿ ಕನಸಿನ ಸುತ್ತ ನನಸಿನ ಬಗ್ಗೆ ಅವರಿಗೆ
ಕೆಟ್ಟ ಕುತೂಹಲ ಮತ್ತು ಪುಟ್ಟ ಭಯ”- ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ

Read More

ಸುನಂದಾ ಕಡಮೆ ಬರೆದ ಹೊಸ ಕಾದಂಬರಿ “ಹೈವೇ63”ಯ ಒಂದು ಭಾಗ ನಿಮ್ಮ ಓದಿಗೆ

“ಅಷ್ಟೆಲ್ಲ ನಡೆದಿದ್ದರೂ ಇಷ್ಟು ದಿನ ಕಷ್ಟವೋ ಸುಖವೋ ಅವನನ್ನೇ ಮದುವೆಯಾಗೋದು ಅನಿಸುತ್ತಿತ್ತು, ಆದರೆ ಈ ಕ್ಷಣ ಯಾಕೋ ಇನ್ನೊಮ್ಮೆ ನನ್ನೊಳಗನ್ನೇ ನಾನು ಕೆದಕಿಕೊಂಡಾಗ ಏನಿದು ಅರ್ಥವಾಗದ ಮಿಸುಗಾಟ? ನೆನಪುಗಳಿಗೆಲ್ಲ ಯಾಕೆ ಮುಳ್ಳುಗಳೇ ಏಳುತ್ತಿವೆ?”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ