ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ
“ವಾಸ್ತವ್ಯ ಇಲ್ಲಿಲ್ಲ
ಮಾಲೀಕ ನಾನಲ್ಲ
ನಾನಿಟ್ಟ ಮನೆ ಹೆಸರು
ಇನ್ನೂ ಬದಲಾಗಿಲ್ಲ
ನಾನೆಟ್ಟ ಮರ ಹಸಿರು
ತೊರೆದು ಬರಿದಾಗಿಲ್ಲ” -ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 1, 2025 | ದಿನದ ಕವಿತೆ |
“ವಾಸ್ತವ್ಯ ಇಲ್ಲಿಲ್ಲ
ಮಾಲೀಕ ನಾನಲ್ಲ
ನಾನಿಟ್ಟ ಮನೆ ಹೆಸರು
ಇನ್ನೂ ಬದಲಾಗಿಲ್ಲ
ನಾನೆಟ್ಟ ಮರ ಹಸಿರು
ತೊರೆದು ಬರಿದಾಗಿಲ್ಲ” -ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jun 30, 2025 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Jun 22, 2025 | ವಾರದ ಕಥೆ, ಸಾಹಿತ್ಯ |
ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”
Posted by ಕೆಂಡಸಂಪಿಗೆ | Jun 16, 2025 | ದಿನದ ಕವಿತೆ |
“ನಗು ಅನ್ನೋ ಅಂಗಿ ಒಳಗೆ
ನೋವು ಮೋಸ ಕೋಪ
ಎಲ್ಲಾನೂ ಮುಚ್ಚಿಟ್ಕಂಡಿರ್ತಾರೆ
ಅಂದು ನಕ್ಕ ಅಪ್ಪನ ನಗುವಿನೊಳಗೆ
ಏನಿದೆ ಅನ್ನೋದೇ ಅರ್ಥ ಆಗಲಿಲ್ಲ” -ಅಪ್ಪಂದಿರ ದಿನಕ್ಕೆ ರಾಘವೇಂದ್ರ ಈ ಹೊರಬೈಲು ಬರೆದ ಕಿರುಗವಿತೆಗಳು
Posted by ಕೆಂಡಸಂಪಿಗೆ | Jun 8, 2025 | ವಾರದ ಕಥೆ, ಸಾಹಿತ್ಯ |
ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್ಕಾಮ್ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್ ಬರೆದ ಕತೆ “ಹಾವಾಡಿಗ”
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
