“ಸ್ವಂತ ಚಿತ್ರ”: ಚಂದ್ರಶೇಖರ ಕಂಬಾರರ ಕವಿತೆಯ ದೃಶ್ಯರೂಪಕ.
ಮೌನೇಶ್ ಬಡಿಗೇರ ನಿರ್ದೇಶಿಸಿದ ಚಂದ್ರಶೇಖರ ಕಂಬಾರರ ಕವಿತೆಯ ದೃಶ್ಯರೂಪಕ.
ಕೃಪೆ: ಸಂಚಿ ಫೌಂಡೇಷನ್
ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.
Posted by ಕೆಂಡಸಂಪಿಗೆ | Nov 13, 2018 | video of the day |
ಮೌನೇಶ್ ಬಡಿಗೇರ ನಿರ್ದೇಶಿಸಿದ ಚಂದ್ರಶೇಖರ ಕಂಬಾರರ ಕವಿತೆಯ ದೃಶ್ಯರೂಪಕ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | Nov 12, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಹರ್ಷ. ಖಾಸಗಿ ಕಂಪೆನಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ ಮತ್ತು ಸುತ್ತಾಟ ಇವರ ಅಚ್ಚುಮೆಚ್ಚಿನ ಹವ್ಯಾಸ. ಲ್ಯಾಂಡ್ ಸ್ಕೇಪ್ ಮತ್ತು ರಸ್ತೆ ಛಾಯಾಗ್ರಹಣದಲ್ಲಿ ಹೆಚ್ಚಿನ ಆಸಕ್ತಿ.ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Nov 8, 2018 | ದಿನದ ಫೋಟೋ |
ಶಿವಮೊಗ್ಗೆ ಮೂಲದ ಆದರ್ಶ ಬೆಂಗಳೂರು ನಿವಾಸಿ. ಛಾಯಾಗ್ರಹಣದಲ್ಲಿ ಆಸಕ್ತಿ.ನಿಸರ್ಗ ಮತ್ತು ಕಲೆಯಲ್ಲಿ ಹೆಚ್ಚಿನ ಒಲವು. ಪ್ರವಾಸ ಎಂದರೆ ಅಚ್ಚುಮೆಚ್ಚು. ಕಾವ್ಯ ರಚನೆ, ಚದುರಂಗ ಆಡುವುದು, ಇತಿಹಾಸ ಮತ್ತು ಸಂಶೋಧನೆಯ ಕಡೆಗೆ ಆಸಕ್ತಿ.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Nov 8, 2018 | ದಿನದ ಕವಿತೆ |
“ಉಳುಮೆ ಮಾಡುವ ದೇವರಿಗೂ
ಊಹಿಸಲು ಶಕ್ಯವಿಲ್ಲ
ಉರುಳುವ ರುಂಡಗಳ ಬಿತ್ತನೆಗೆ
ತನ್ನ ಹೊಲ ಹದಗೊಂಡಿರುವುದು…”-ಶ್ರೀಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Nov 5, 2018 | ದಿನದ ಕವಿತೆ |
ಪ್ರತಿ ರಾತ್ರಿಗಳೂ ಕತ್ತಲಿಗೆ
ಒಡ್ಡಿಕ್ಕೊಳ್ಳುತ್ತವೆ ಜಗದ ಪಾಲಿಗೆ.
ನಕ್ಷತ್ರದೂರಿಗೆ ನಾವು ಜೊತೆಯಾಗಿ ನಡೆದದ್ದು
ತಿಳಿಯಲೇ ಇಲ್ಲ ಸಧ್ಯ ಯಾರಿಗೂ…… ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹನಿಗವಿತೆಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More