Advertisement

ವಿನಾಯಕ ಅರಳಸುರಳಿ

ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ

“ದಾರಿಯಲ್ಲಿ ಸವೆದು ಸೊರಗುವ
ಮರಳ ಕಣದ ಮೇಲೆ
ಹೂವೊಂದು ಬಿದ್ದು ಮೈನರೆವಾಗ
ನಾಚಿಕೊಂಡ ಮಿಂಚು ಹುಳವೊಂದು
ಬೆಳಕ ತಡೆಹಿಡಿವ ನಿಗೂಢ ನಡೆ
ನಿಜ
ಈ ಬೆಳಗಿಗೆ ಎಷ್ಟೊಂದು ಮುಖವಾಡಗಳು”- ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ

Read More

ರಘು ವೆಂಕಟಾಚಲಯ್ಯ ಬರೆದ ಎರಡು ಕವಿತೆಗಳು

“ಹಣೆಯ ಮಣಿಯ
ಮುತ್ತಿಕ್ಕಿದಾಗೆಲ್ಲ
ಗಾಯ ಮೂಡಿಸಿದ್ದೆ
ನುಣುಪು ಮೈಯನು
ಬಳಸಿ ತೆಕ್ಕೈಸಿದಾಗೆಲ್ಲ
ಪೊರೆ ಕಳಚುತ್ತಲಿದ್ದೆ.”- ರಘು ವೆಂಕಟಾಚಲಯ್ಯ ಬರೆದ ಎರಡು ಕವಿತೆಗಳು

Read More

ತುಷಾರ್ ರಾಜೇಶ್ ತೆಗೆದ ವಿಂಗ್ ಡ್ರ್ಯಾಗನ್ ಫ್ಲೈ ನ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering  ಕಾಲೇಜಿನಲ್ಲಿ  2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದೀಪದ ಹಬ್ಬಕ್ಕೆ ಮೂರು ಕವಿಗಳ ಕವಿತೆಗಳು

“ಇರಲಿ ಬಿಡು, ಹೀಗಾದರೂ ನನ್ನೊಳಗೆ ಸತ್ತು ಒಳಗೊಳಗೆ
ಕುದಿಯಲಾಗದೆ ಕಾಗದದ ದೋಣಿಯಲಿ ಶವವಾಗಿ ತೇಲುತಿರುವ ಈ
ಅಕ್ಷರಗಳು ಅವಳ ಉಸಿರ ಗಂಧ ಸೋಕಿಸಿಕೊಂಡು ಮರುಜೀವ ಪಡೆದುಕೊಳ್ಳಲಿ ಮತ್ತೊಂದು ರೂಪದಲ್ಲಿ”- ದೀಪದ ಹಬ್ಬಕ್ಕೆ ಮೂರು ಕವಿಗಳ ಕವಿತೆಗಳು

Read More

ಪುಸ್ತಕಗಳು ಎಂದಿಗೂ ಸಾಯುವುದಿಲ್ಲ: ಟೀನಾ ಶಶಿಕಾಂತ್ ಪುಸ್ತಕದಿಂದ ಒಂದು ಲೇಖನ

“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ