Advertisement

ವಿನಾಯಕ ಅರಳಸುರಳಿ

ಮುರಳಿ ಹತ್ವಾರ್ ಅನುವಾದಿಸಿದ ಶೇಕ್ಸ್ ಪಿಯರ್ ನ ಎರೆಡು ಸಾನೆಟ್ ಗಳು

“ಸುಡುಸುಡುವ ಬಿಸಿಲಿನ ಝಳ ಆಗಾಗ
ಇಲ್ಲವೋ, ನೆರಳೆಳೆವ ಮೋಡಗಳ ರಾಗ
ಹೊಳೆವ ಸಿರಿ ಮಸುಕಾಗುವುದೊಮ್ಮೊಮ್ಮೆ,
ಅದರದೃಷ್ಟ, ಪ್ರಕೃತಿಯ ನಿಯಮದಂತೆ. “- ಮುರಳಿ ಹತ್ವಾರ್ ಅನುವಾದಿಸಿದ ಶೇಕ್ಸ್ ಪಿಯರ್ ನ ಎರೆಡು ಸಾನೆಟ್ ಗಳು

Read More

ಶಿವಪ್ರಸಾದ್ ಹಳುವಳ್ಳಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಶಿವಪ್ರಸಾದ್ ಹಳುವಳ್ಳಿ.  ಮೂಲತಃ ಕಳಸದವರಾದ ಶಿವಪ್ರಸಾದ್ ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮವನ್ನು ವ್ಯಾಸಂಗ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶೋಭಾ ಹಿರೇಕೈ ಕಂಡ್ರಾಜಿ ಕವನ ಸಂಕಲನಕ್ಕೆ ವಿಷ್ಣು ನಾಯ್ಕರು ಬರೆದ ಮುನ್ನುಡಿ

“ಇಲ್ಲಿ. ನಾವು ಕೆಲವು ದುಡಿಮೆಯ ವರ್ಗವನ್ನು ಹಂಗುಹರಕೊಂಡವರಂತೆ ದುಡಿಸಿಕೊಳ್ಳುತ್ತೇವೆ. ಆ ಕಾರಣಕ್ಕಾಗಿ ಅವರಿಗೆ ಕೂಲಿ ಕೊಡುತ್ತೇವಲ್ಲ ಅಂದುಕೊಳ್ಳಬಹುದು. ನಿಜ, ಕೊಡುತ್ತೇವೆ. ಆದರೆ ಆ ಕಾರಣಕ್ಕಾಗಿ ಅವರ ದೇಹ ನುಗ್ಗಾಗುವುದೆಂಬ ಅಳತೆಯ ಅರಿವಿಲ್ಲ ನಮಗೆ. ಅವರ ಬೆವರಿಗೆ ನಾವು ಕಟ್ಟಿದ ಬೆಲೆ ಸಾಲದು. ಅವರು ಕಳಕೊಂಡ ದೇಹದ ತೂಕದ ಅರಿವಿಲ್ಲ ನಮಗೆ. ಅವರು ನಮಗಾಗಿ ನಿದ್ದೆಯನ್ನೂ ಮಾರುತ್ತಾರೆಂಬ ಅಂದಾಜಿಲ್ಲ ನಮಗೆ.”

Read More

ಡಾ.ಅಭಿಜಿತ್ ತೆಗೆದ ಸ್ಟನೆಲುರಿಲಸ್ (Stenaelurillus lesserti ) ಜೇಡದ ಚಿತ್ರ

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೆ.ಎಂ ವಸುಂಧರಾ ಬರೆದ ಈ ದಿನದ ಕವಿತೆ

“ಎಲ್ಲೆಂದರಲ್ಲಿ ನಕ್ಕು ಎದೆ ಹಗೂರ
ಮಾಡಿಕೊಳ್ಳುತ್ತಿದ್ದ ಬಾಲೆ; ಈಗೀಗ
ತುಟಿ ಅಂಚು ಕೊಂಕದಂತೆ ನಗು
ತುಳುಕಿಸುವುದ ಎಲ್ಲಿಂದ ಕಲಿತೆ..!?”- ಕೆ.ಎಂ ವಸುಂಧರಾ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ