ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ
““ಪ್ರೇಮಕ್ಕೂ ಕಾಲ ಮಿತಿಯೇ” ಕೇಳಿದಂತೆ
ಭಾಸವಾಗಿ ಬೇಲಿಯೊಳಗಿನ ಬಿಂಬ
ತಣ್ಣಗೆ ಚಲಿಸುತ್ತದೆ
ಮತ್ತೆ ನೀನರಿಯದ ನಿನ್ನ ನೋಟಗಳಲ್ಲಿ
ಭಾವದಲೆಗಳ ತೇಲಿಬಿಡುತ್ತೇನೆ..”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 16, 2019 | ದಿನದ ಕವಿತೆ |
““ಪ್ರೇಮಕ್ಕೂ ಕಾಲ ಮಿತಿಯೇ” ಕೇಳಿದಂತೆ
ಭಾಸವಾಗಿ ಬೇಲಿಯೊಳಗಿನ ಬಿಂಬ
ತಣ್ಣಗೆ ಚಲಿಸುತ್ತದೆ
ಮತ್ತೆ ನೀನರಿಯದ ನಿನ್ನ ನೋಟಗಳಲ್ಲಿ
ಭಾವದಲೆಗಳ ತೇಲಿಬಿಡುತ್ತೇನೆ..”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 16, 2019 | ದಿನದ ಪುಸ್ತಕ, ಸಾಹಿತ್ಯ |
“ಮಳೆ ಜೋರಾಗಿ ಮರವನ್ನೇ ಮುಳುಗಿಸುವಂತೆ ಸುರಿಯತೊಡಗಿದಾಗ ರಣಹದ್ದಿನ ಪುಕ್ಕಗಳು ತೊಯ್ದು ತೊಪ್ಪೆಯಾಗುವುದನ್ನು ತನ್ನ ಕಡೆಗಣ್ಣಿಂದ ನೋಡುವುದು ಅಯ್ಯಾಪಿಳ್ಳೆಗೆ ಸಾಧ್ಯವಾಯಿತು. ಪಂಜರಕ್ಕೆ ಒತ್ತಿಕೊಂಡಂತಿದ್ದ ಜುಟ್ಟಿನ ಗಂಟು ಕಳಚಿಕೊಂಡು ಹಿಂದಕ್ಕೆ ಚದುರಿದ್ದ ಕೂದಲಿಗೆ ಕುತ್ತಿಗೆಯನ್ನೊತ್ತಿ ಅಯ್ಯಾಪಿಳ್ಳೆ ತಲೆಯನ್ನು ಹೊರಳಿಸಲು ನೋಡಿದನಾದರೂ ಸಾಧ್ಯವಾಗಲಿಲ್ಲ. ಭೋರ್ಗರೆದು ಸುರಿಯುತ್ತಿರುವ ಮಳೆಯಲ್ಲಿ ಆತ ಬಾಯಾರಿ ತಹತಹಿಸಿದ.”
Read MorePosted by ಕೆಂಡಸಂಪಿಗೆ | Sep 12, 2019 | ದಿನದ ಫೋಟೋ |
ಬ್ಲೂ ಟೈಗರ್ ಚಿಟ್ಟೆಯ ಚಿತ್ರವನ್ನು ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering ಕಾಲೇಜಿನಲ್ಲಿ 2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Sep 12, 2019 | ದಿನದ ಕವಿತೆ |
“ಅವಳು ಬೆನ್ನು ಹಾಕಿ ಕುಳಿತಿದ್ದಳು
ಚಿಗುರು ಎಲೆಯಂತೆ ಹಸಿಯಾಗಿದ್ದಳು
ಭೂಪಟದ ಹಿಂಭಾಗದಂತೆ ವಿಸ್ತರಿಸಿದ್ದಳು
ಭೂಮಿಯ ಒತ್ತುವರಿ ಪ್ರದೇಶಗಳು
ನನಗೆ ಗೋಚರಿಸಲಿಲ್ಲ”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 9, 2019 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಅಬ್ದುಲ್ ರಶೀದ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
