ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಕವಿತೆಗಳು
“ಬಿರುಕ ಕಿಂಡಿಗಳಲಿ
ಮುರಿದ ಟೊಂಗೆಗಳೆಲ್ಲಾ ಬೆಸೆದು
ಗುಡಿಸಲ ಕಣ್ಣಾಗಿ
ಚಂದಿರನ ಜೋಗುಳ ಕಟ್ಯಾವು
ಗಾಯದ ಬೆನ್ನು ನಿದ್ರಿಸಲು”- ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Aug 19, 2019 | ದಿನದ ಕವಿತೆ |
“ಬಿರುಕ ಕಿಂಡಿಗಳಲಿ
ಮುರಿದ ಟೊಂಗೆಗಳೆಲ್ಲಾ ಬೆಸೆದು
ಗುಡಿಸಲ ಕಣ್ಣಾಗಿ
ಚಂದಿರನ ಜೋಗುಳ ಕಟ್ಯಾವು
ಗಾಯದ ಬೆನ್ನು ನಿದ್ರಿಸಲು”- ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Aug 19, 2019 | ದಿನದ ಪುಸ್ತಕ, ಸಾಹಿತ್ಯ |
“ಗದ್ಯಾನುವಾದದಲ್ಲಿ ಪದದ ಅರ್ಥ ಸೀಮಿತವಾಗಿದ್ದು, ಎಷ್ಟೋ ಅರ್ಥವಾಗದ ಪದಗಳ ಅರ್ಥವು ಆ ವಾಕ್ಯ, ಆ ಪ್ಯಾರಾ, ಆ ಸಂದರ್ಭಗಳು ಹೊರಡಿಸುವ ಅರ್ಥಗಳಲ್ಲೇ ಅಡಕವಾಗಿರುತ್ತದೆ. ಆದರೆ ಕಾವ್ಯಾನುವಾದದಲ್ಲಿ ಹಾಗಲ್ಲ. ಪ್ರತಿ ಪದವೂ ಒಂದು ವಾಕ್ಯದ, ಒಂದು ನುಡಿಯ ಘಟಕವಾಗಿರುತ್ತಲೇ; ತನ್ನ ಸ್ವತಂತ್ರ ಅಸ್ತಿತ್ವವನ್ನು, ಅಸ್ಮಿತೆಯನ್ನು ಬಿಟ್ಟುಕೊಡದೆ ಅನನ್ಯತೆಯನ್ನೂ ಉಳಿಸಿಕೊಂಡಿರುತ್ತದೆ. ಎರಡು ಭಾಷೆಗಳ ನಡುವೆ ಸುಲಭ ಗೋಚರವಾದ…”
Read MorePosted by ಕೆಂಡಸಂಪಿಗೆ | Aug 16, 2019 | ದಿನದ ಕವಿತೆ |
“ನೀರನ್ನು ಸವಿ ದ್ರಾಕ್ಷರಸವಾಗಿಸಿದ ಮಹಾತ್ಮರು ಮತ್ತೇ ಮತ್ತೇ ಜನಿಸಲಿ
ಶರೀಫರಿಗೆ ಮಧುಶಾಲೆಯೆ ಕಂಡಿತು ತಾಯಿ ದ್ಯಾಮವ್ವನ ಮೂಗುತಿಯಲ್ಲಿ ಸಾಕಿ”- ಅಭಿಷೇಕ ಬಳೆ ಮಸರಕಲ್ ಬರೆದ ಗಝಲ್
Posted by ಕೆಂಡಸಂಪಿಗೆ | Aug 15, 2019 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಆದರ್ಶ ಬಿ ಎಸ್. ಬೆಂಗಳೂರು ವಾಸಿಯಾದ ಆದರ್ಶ ಮೂಲತಃ ಶಿವಮೊಗ್ಗೆಯ ಹತ್ತಿರದ ಮೂಗುಡ್ತಿಯವರು. ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ, ನಿಸರ್ಗ ಮತ್ತು ಕಲೆಯನ್ನು ಬಿಂಬಿಸುವ ಚಿತ್ರಗಳನ್ನು ಸೆರೆಹಿಡಿಯುವುದರಲ್ಲಿ ಹೆಚ್ಚಿನ ಒಲವು. ಸದ್ಯ ಪ್ರಜಾವಾಣಿಗೆ ಪ್ರವಾಸ ಕಥನದ ಸರಣಿ ಬರೆಯುತ್ತಿದ್ದು, ಕವಿತೆಗಳನ್ನೂ ಬರೆಯುವ ಹವ್ಯಾಸವಿದೆ. ಪ್ರವಾಸ, ಚದುರಂಗ ಆಡುವುದು, ಹೊಸ ವಿಚಾರಗಳ ವಿಶ್ಲೇಷಣೆ, ಇತಿಹಾಸ ಮತ್ತು ಸಂಶೋಧನೆಯಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Aug 13, 2019 | ದಿನದ ಕವಿತೆ |
“ಶತಮಾನದಿಂದಿನ ಪಿಂಡಾಂಗಗಳಿಗೆ
ಅಕ್ಕಡಿಕಾಳಿಗೆ ಬನದ ಹೋರಿಗಳು
ಹದಗೊಳಿಸಿದ ಮಣ್ಣು
ನನ್ನಪ್ಪ, ಅಜ್ಜ, ಮುತ್ತಜ್ಜರ ನೆನಪಿಗೆ
ಒಕ್ಕಲು ಮಕ್ಕಳ ಕಣ್ಣು ತಂಪಾಗಿಸಿದೆ”- ಭಾಗ್ಯಜ್ಯೋತಿ ಹಿರೇಮಠ ಬರೆದ ಮೂರು ಕವಿತೆಗಳು
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
