Advertisement

ದೇವಿಕಾ ನಾಗೇಶ್

ರಘು ವೆಂಕಟಾಚಲಯ್ಯ ಅವರ “ಬಿದಿರಿನ ಗಳ” ಕಾದಂಬರಿಯ ಒಂದು ಅಧ್ಯಾಯ

“ಈ ವಯ್ಯ ನನ್ ಕಾಲುಂಗ್ರ ಬುಟ್ಟು ಮ್ಯಾಲಕ್ಕೆ ಯಾವತ್ತೂ ದಿಟ್ಸಿ ನೋಡಿಲ್ಲ. ತಂದೆ ಮಗಳಂಗೆ ನಮ್ ಸಂಬಂಧ. ಎಸ್ಟೊರ್ಸ ಆದ್ರು ಮಕ್ಳಾಗ್ದಿದ್ದಾಗ ಪೂಜೆ ಮಾಡ್ಸಿ ಯಂತ್ರಾನೂ ತಾವ್ ಕಟ್ದೆ ನನ್ ಯಜಮಾನನ್ ಕೈಲಿ ಕಟ್ಸುದ್ರು. ನನ್ನ ಯಾವತ್ತೂ ತಾಯಿ, ಅವ್ವ ಅಂತ, ಕೆಂಪಮ್ಮ ಅಂತ ಕರೆದವ್ರೆ ಒರ್ತು ಸದರ ಅಂತ ಇಲ್ವೇಇಲ್ಲ. ನಮ್ ಅಟ್ಟಿಗ್ ಬಂದ್ರು ಚೌಡೇಸ್ವರಿ ಅಂಕಣ ದಾಟಿ ಒಳಗ್ ಬಂದಿಲ್ಲ.”

Read More

ರೂಪದರ್ಶಿ ಜಿ. ವೆಂಕಟೇಶ್ ತೆಗೆದ ಹುಲಿಯ ಚಿತ್ರ

ಈ ದಿನದ ಚಿತ್ರವನ್ನುತೆಗೆದವರು ರೂಪದರ್ಶಿ ಜಿ. ವೆಂಕಟೇಶ್. ಬೆಂಗಳೂರು ನಿವಾಸಿಯಾದ ವೆಂಕಟೇಶ್ ಬೃಂದಾವನ ಎಂಜಿನಿಯರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಹಾಗೂ ಇಸಿಸಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿತಾರ್ ವಾದನ ಕಲಿಕೆ, ಸಾಹಿತ್ಯದ ಓದು ಬರಹ, ಮತ್ತು ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಜ್ಮಾ ನಜೀರ್ ಅನುವಾದಿಸಿದ ಅಮೃತಾ ಪ್ರೀತಮ್ ಕವಿತೆಗಳು

“ನೀನು ಕಿಡಿಹಚ್ಚಿದೆ
ಹೃದಯ ಶಾಶ್ವತವಾಗಿ ಉರಿಯುತ್ತಿತ್ತು;
ಸಮಯ ಪೆನ್ನು ಹಿಡಿದುಕೊಂಡು
ಲೆಕ್ಕ ಬರೆಯುತ್ತಿತ್ತು”- ನಜ್ಮಾ ನಜೀರ್ ಅನುವಾದಿಸಿದ ಅಮೃತಾ ಪ್ರೀತಮ್ ರ ಕೆಲ ಕವಿತೆಗಳು

Read More

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ  ಆಮ್ಸ್ಟರ್‌ ಡ್ಯಾಮ್-ನಲ್ಲಿ ವಾಸವಿದ್ದ ಮಂಜುಳಾ, ಸದ್ಯ ಹೈದರಾಬಾದಿನಲ್ಲಿ ವಾಸವಾಗಿದ್ದಾರೆ.   ಪ್ರೈಮರಿ ಶಾಲೆ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದವರು, ಈಗ ಫ್ರೀಲಾನ್ಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಮೀನ್ ಅತ್ತಾರ ತೆಗೆದ ಈ ದಿನದ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಇವರ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ