Advertisement

ದೇವಿಕಾ ನಾಗೇಶ್

ಮೇಘಂತೀ ಎಂಬ ಶಾಪಗ್ರಸ್ಥ ದೇವತೆ: ಡಾ. ಲಕ್ಷ್ಮಣ ವಿ. ಎ ಬರಹ

“ಆಗಾಗ ಅವಳು ಬರುತ್ತಾಳೆ ನನ್ನ ಕನಸಿನಲ್ಲಿ. ಬಂದು ಔಷಧಿ ಕೇಳುತ್ತಾಳೆ. ಹೀಗೆ ನನ್ನ ಬಳಿ ಕುಳಿತು ಲೋಕಾಭಿರಾಮವಾಗಿ ಹರಟುತ್ತ ಬೆಚ್ಚಿ ಬಿದ್ದವರಂತೆ ತಕ್ಷಣ ರಸ್ತೆಗಿಳಿದು ಓಡುತ್ತ ಅವರ ಹಿಂದೆ ಪೋಲಿಸರು, ಪುಡಿರೌಡಿಗಳು, ಈಗಷ್ಟೇ ಮೀಸೆ ಚಿಗುರಿರುವ ಪಡಪೋಶಿಗಳು, ಲಾರಿ ಡ್ರೈವರುಗಳು… ಅವಳು ಓಡುತ್ತಲೇ ಇದ್ದಾಳೆ, ಏಳುತ್ತಾ ಬೀಳುತ್ತಾ, ಅವಳ ಹಿಂದೊಂದು ಕ್ಷುದ್ರ ಲೋಕ ಬೆನ್ನಟ್ಟಿದೆ, ಅವಳನ್ನು ಹುರಿದು ತಿನ್ನಲು.”

Read More

ಡಾ. ಅಭಿಜಿತ್ ತೆಗೆದ ಮ್ಯಾಂಟಿಡ್ ಫ್ಲೈ (Mantidfly) ಚಿತ್ರ.

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಹಾಂತೇಶ್ ಆಧುನಿಕ್ ಬರೆದ ಈ ದಿನದ ಕವಿತೆ.

“ಚಳಿಗಾಲದ ತೋಟದಲ್ಲಿ
ಕಟ್ಟಿದ ಗುಬ್ಬಚ್ಚಿ ಗೂಡಿಗೆ
ಸೂರ್ಯನಿಲ್ಲ,
ಕೆಂಪು ನಕ್ಷತ್ರಗಳೆಲ್ಲಾ
ಉಜ್ಜಿ ತೀಡಿ ತೆಗೆದ
ಎಣ್ಣೆಯಲ್ಲಿ ಮಿಂಚು
ಹುಳುಗಳು ದೀಪ ಹಚ್ಚುತಿವೆ” -ಮಹಾಂತೇಶ್ ಆಧುನಿಕ್ ಬರೆದ ಈ ದಿನದ ಕವಿತೆ

Read More

ಚಿಣ್ಣಪ್ಪನವರ ಕುರಿತ ಪುಸ್ತಕಕ್ಕೆ ಉಲ್ಲಾಸ ಕಾರಂತ್ ಬರೆದ ಮುನ್ನುಡಿ

ಚಿಣ್ಣಪ್ಪನವರು ಹೆಚ್ಚು ವಿದ್ಯಾಭ್ಯಾಸ ಮಾಡಿದವರಲ್ಲ. ಅದರಿಂದ ಒಂದು ರೀತಿಯಲ್ಲಿ ಒಳ್ಳೆಯದಾಯಿತೆಂದೇ ಹೇಳಬೇಕು. ಚಿಕ್ಕ ಮಕ್ಕಳಲ್ಲಿ ನಿಸರ್ಗ-ಪರಿಸರಗಳ ಬಗ್ಗೆ ಅಪಾರ ಕುತೂಹಲವಿರುತ್ತದೆ. ಆ ಕುತೂಹಲವೆಲ್ಲವನ್ನೂ ನಮ್ಮ ಶಾಲೆಗಳ ವಿದ್ಯಾಭ್ಯಾಸ ಕ್ರಮ ಕೊಂದೇಬಿಡುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ