Advertisement

ಡಾ. ಸಿ. ಬಿ. ಐನಳ್ಳಿ

ಮಂಜುಳಾ ದೇಸಾಯಿ ತೆಗೆದ ಈ ದಿನದ ಚಿತ್ರ

ಮಂಜುಳಾ ದೇಸಾಯಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯವರು. ಹನ್ನೊಂದು ವರುಷ ಯುರೋಪಿನ  ಆಮ್ಸ್ಟರ್‌ ಡ್ಯಾಮ್-ನಲ್ಲಿ ವಾಸವಿದ್ದ ಮಂಜುಳಾ, ಸದ್ಯ ಹೈದರಾಬಾದಿನಲ್ಲಿ ವಾಸವಾಗಿದ್ದಾರೆ.   ಪ್ರೈಮರಿ ಶಾಲೆ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದವರು, ಈಗ ಫ್ರೀಲಾನ್ಸ್ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷಿವೀಕ್ಷಣೆ ಇವರ ಅಚ್ಚುಮೆಚ್ಚಿನ ಹವ್ಯಾಸವಾಗಿದ್ದು, ಪ್ರಕೃತಿಯಲ್ಲಿ, ಪ್ರಾಣಿ-ಪಕ್ಷಿಗಳ ಮಧ್ಯೆ ಸಮಯ ಕಳೆಯುವುದು ಮತ್ತು ಹೊಸ ಹೊಸ ಊರು/ ಜಾಗಗಳ ಪರಿಚಯ ಮಾಡಿಕೊಳ್ಳುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಮೀನ್ ಅತ್ತಾರ ತೆಗೆದ ಈ ದಿನದ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಇವರ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮೇಘಂತೀ ಎಂಬ ಶಾಪಗ್ರಸ್ಥ ದೇವತೆ: ಡಾ. ಲಕ್ಷ್ಮಣ ವಿ. ಎ ಬರಹ

“ಆಗಾಗ ಅವಳು ಬರುತ್ತಾಳೆ ನನ್ನ ಕನಸಿನಲ್ಲಿ. ಬಂದು ಔಷಧಿ ಕೇಳುತ್ತಾಳೆ. ಹೀಗೆ ನನ್ನ ಬಳಿ ಕುಳಿತು ಲೋಕಾಭಿರಾಮವಾಗಿ ಹರಟುತ್ತ ಬೆಚ್ಚಿ ಬಿದ್ದವರಂತೆ ತಕ್ಷಣ ರಸ್ತೆಗಿಳಿದು ಓಡುತ್ತ ಅವರ ಹಿಂದೆ ಪೋಲಿಸರು, ಪುಡಿರೌಡಿಗಳು, ಈಗಷ್ಟೇ ಮೀಸೆ ಚಿಗುರಿರುವ ಪಡಪೋಶಿಗಳು, ಲಾರಿ ಡ್ರೈವರುಗಳು… ಅವಳು ಓಡುತ್ತಲೇ ಇದ್ದಾಳೆ, ಏಳುತ್ತಾ ಬೀಳುತ್ತಾ, ಅವಳ ಹಿಂದೊಂದು ಕ್ಷುದ್ರ ಲೋಕ ಬೆನ್ನಟ್ಟಿದೆ, ಅವಳನ್ನು ಹುರಿದು ತಿನ್ನಲು.”

Read More

ಡಾ. ಅಭಿಜಿತ್ ತೆಗೆದ ಮ್ಯಾಂಟಿಡ್ ಫ್ಲೈ (Mantidfly) ಚಿತ್ರ.

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಹಾಂತೇಶ್ ಆಧುನಿಕ್ ಬರೆದ ಈ ದಿನದ ಕವಿತೆ.

“ಚಳಿಗಾಲದ ತೋಟದಲ್ಲಿ
ಕಟ್ಟಿದ ಗುಬ್ಬಚ್ಚಿ ಗೂಡಿಗೆ
ಸೂರ್ಯನಿಲ್ಲ,
ಕೆಂಪು ನಕ್ಷತ್ರಗಳೆಲ್ಲಾ
ಉಜ್ಜಿ ತೀಡಿ ತೆಗೆದ
ಎಣ್ಣೆಯಲ್ಲಿ ಮಿಂಚು
ಹುಳುಗಳು ದೀಪ ಹಚ್ಚುತಿವೆ” -ಮಹಾಂತೇಶ್ ಆಧುನಿಕ್ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ