Advertisement

ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಟೊಟೊ ಪುರಸ್ಕಾರ 2026: ಕನ್ನಡ ಸೃಜನಶೀಲ ಸಾಹಿತ್ಯ ಬರಹಗಳಿಗೆ ಆಹ್ವಾನ

ಕನ್ನಡ ಸೃಜನಶೀಲ ಸಾಹಿತ್ಯ ವಿಭಾಗ ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2026 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ...

Read More

ವಿರೇಶ ನಾಯಕ ಬರೆದ ಎರಡು ಕವಿತೆಗಳು

“ಇರುಳ ಹಾಸಿಗೆಯ ಮೇಲೆ
ನೆತ್ತರ ದಿಂಬ ಕೆಳಗೆ
ಸುರುಳಿ ಸುತ್ತಿ ಕರುಳ ಬಿಟ್ಟ
ಮಗುವೊಂದು ಗೋಗರೆಯುತಿದೆ
ಅವಳ ನೆತ್ತರ ಬಿಸಿ ಮಯ್ಯ ಮೇಲೆ
ಕಂದಿಲ ಬೆಳಕ ಬಿಡುವ
ಸೂರ್ಯನಿಗೊಂದು ಶಾಪವಿದೆ.” -ವಿರೇಶ ನಾಯಕ ಬರೆದ ಎರಡು ಕವಿತೆಗಳು

Read More

ಎ.ಎನ್.‌ ಪ್ರಸನ್ನ ಬರೆದ ನಾಲ್ಕು ಅತಿ ಸಣ್ಣ ಕತೆಗಳು

ಇದು ಅವರ ಊಹೆಯನ್ನು ಮೀರಿ ನೂರಾರು ಬಗೆಯಲ್ಲಿ ಹಬ್ಬಿತು. ನಾಲಗೆ ಒಳಗೊಂದು ಮೂಳೆ ಇದೆ. ಅದಕ್ಕೆ ಘಾತವಾದರೆ ಮಾತನಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಅಭಿಪ್ರಾಯ ಇನ್ನಿಲ್ಲದಷ್ಟು ಬೆಳೆಯಿತು. ಜನರು ಪರಸ್ಪರ ಮಾತನಾಡುವಾಗ ಏನು ಮಾತನಾಡುತ್ತಿದ್ದಾರೆ ಎನ್ನುವುದಕ್ಕಿಂತ ಹೇಗೆ ಮಾತನಾಡುತ್ತಿದ್ದಾರೆ, ತಾವು ಮಾತನಾಡುವುದೂ ಅದೇ ಬಗೆಯಲ್ಲಿದೆಯೇ ಅಥವ ಭಿನ್ನವಾಗಿದೆಯೇ… ಹೀಗೆ ಹಲವು ಆಲೋಚನೆಗಳಿಗೆ ಆಸ್ಪದ ಉಂಟಾಯಿತು. ಒಮ್ಮೆ ಅನುಮಾನ ಉಂಟಾದರೆ ಸುಮ್ಮನೆ ಒಂದಿಲ್ಲೊಂದು ನೆಪದ ಕಾರಣ ತೆಗೆದುಕೊಳ್ಳಬೇಕಾದ ಕ್ರಮವನ್ನು ಮುಂದೆ ಹಾಕಲು ಯಾರಿಗೂ ಇಷ್ಟವಾಗುವಂತಿರಲಿಲ್ಲ.
ಎ.ಎನ್.‌ ಪ್ರಸನ್ನ ಬರೆದ ಅತಿ ಸಣ್ಣ ಕತೆಗಳ ಸಂಕಲನ “ಅದೊಂದು ದಿನ” ಕೃತಿಯ ನಾಲ್ಕು ಸಣ್ಣ ಕತೆಗಳು ನಿಮ್ಮ ಓದಿಗೆ

Read More

ಮಾಲಾ. ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ಮೊದಲಿನಂತ ಚಲ್ಲು ಚಲ್ಲು ಸಲ್ಲ
ಗಂಭೀರವದನೆಯಾಗಿ
ಯಾರಲ್ಲೂ ಸಲುಗೆ ನಿಷಿದ್ಧ ಸಲಹೆ
ಆಗಾಗ ನಡೆಯುವ ಕಂದಮ್ಮಗಳ
ಅತ್ಯಾಚಾರ ಭಯ ಹುಟ್ಟಿಸಿ
ಮಗಳ ಜವಾಬ್ದಾರಿ ನಿದ್ದೆಗೆಡಿಸಿ” -ಮಾಲಾ. ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ