Advertisement

ಆನಂದ್ ಕುಂಚನೂರ

ಚೇತನಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಚೇತನಾ. ಚೇತನಾ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಪಕ್ಷಿ ವೀಕ್ಷಣೆ ಹಾಗೂ ಪ್ರಕೃತಿ ವೀಕ್ಷಣೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರೇಣು ಪ್ರಿಯದರ್ಶಿನಿ ತೆಗೆದ ಈ ದಿನದ ಚಿತ್ರ

ರೇಣು ಪ್ರಿಯದರ್ಶಿನಿ ಎಂ ಮೈಸೂರಿನವರು. ಫ್ರೀಲ್ಯಾನ್ಸ್ ಆಗಿ ಬರವಣಿಗೆ ಮತ್ತು ಛಾಯಾಗ್ರಹಣದಲ್ಲಿ ತೊಡಗಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಪ್ರಕೃತಿ ಮತ್ತು ಹಕ್ಕಿಗಳು ಇವರ ಇಷ್ಟದ ವಿಷಯಗಳು. ಜೊತೆಗೆ ಮಕ್ಕಳಲ್ಲಿ ಹಕ್ಕಿಗಳ ಬಗ್ಗೆ ಮತ್ತು ಅವುಗಳನ್ನು ಸಂರಕ್ಷಿಸುವುದರ ಬಗ್ಗೆ ಅರಿವು ಮೂಡಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪೂರ್ಣೇಶ್ ಮತ್ತಾವರ ತೆಗೆದ ಈ ದಿನದ ಚಿತ್ರ

ಪೂರ್ಣೇಶ್ ಮತ್ತಾವರ ಮೂಲತಃ ಚಿಕ್ಕಮಗಳೂರಿನವರು. ಸದ್ಯ ಮೂಡಿಗೆರೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. “ದೇವರಿದ್ದಾನೆ! ಎಚ್ಚರಿಕೆ!!” ಇವರ  ಪ್ರಕಟಿತ ಕಥಾ ಸಂಕಲನ. ಪರಿಸರದ ಒಡನಾಟ, ಪಕ್ಷಿ ಛಾಯಾಗ್ರಹಣ ಇನ್ನೊಂದು ಆಸಕ್ತ ಕ್ಷೇತ್ರ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶುಭಾ ಎ.ಆರ್ (ದೇವಯಾನಿ) ಬರೆದ ಎರಡು ಹೊಸ ಕವಿತೆಗಳು

“ಉರಿವ ಜ್ವಾಲೆಗೂ ಕಸಿವಿಸಿ
ಎಣ್ಣೆ ಬತ್ತಿ ಮತ್ತೆ ಹಣತೆ ಹಂಗು
ಗಾಳಿಗೆ ನುಲಿದಾಗಲೆಲ್ಲ
ಕಾಡುವ ಅಭದ್ರತೆ
ಬೆಳಕಿನಳಲ ದನಿ ಕೇಳುವುದಿಲ್ಲ”- ಶುಭಾ ಎ.ಆರ್ (ದೇವಯಾನಿ) ಬರೆದ ಎರಡು ಹೊಸ ಕವಿತೆಗಳು

Read More

ವಿದ್ಯಾ ಭರತನಹಳ್ಳಿ ಬರೆದ ಈ ದಿನದ ಕವಿತೆ

“ಹಾಲುಗೆನ್ನೆಯ ಕಂದ
ಕುಣಿಕುಣಿದು ಕೇಳುವುದು,
ಯುದ್ಧವೆಂದರೇನಮ್ಮಾ?
ನಮ್ಮೂರಲ್ಲಿ ಅದ ನೋಡಬಹುದೇ?”- ವಿದ್ಯಾ ಭರತನಹಳ್ಳಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ