Advertisement

ಕ್ಷಮಾ ವಿ. ಭಾನುಪ್ರಕಾಶ್

ಡಾ. ಅಭಿಜಿತ್ ತೆಗೆದ ಫನಲ್ ವೆಬ್ ಸ್ಪೈಡರ್ ನ ಚಿತ್ರ.

ಡಾ. ಅಭಿಜಿತ್ ಎ.ಪಿ.ಸಿ. ಮೈಸೂರಿನಲ್ಲಿ ಹೋಮಿಯೋಪಥಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಕೃತಿ ಮತ್ತು ಕೃಷಿಯಲ್ಲಿ ಅಗಾಧ ಆಸಕ್ತಿ ಹೊಂದಿರುವ ಡಾ. ಅಭಿಜಿತ್ ಕೃಷಿಯನ್ನೂ ಮಾಡುತ್ತಿದ್ದಾರೆ. ಪ್ರಾಣಿ-ಪಕ್ಷಿ ವೀಕ್ಷಣೆ, ಜೇಡಗಳ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮುರಳಿ ಹತ್ವಾರ್ ಬರೆದ ಎರಡು ಹೊಸ ಪದ್ಯಗಳು

“ಚಾಪ್ಲಿನ್, ಚುರ್ಚಿಲ್, ಏಂಜೆಲ್
ಕಂಬದಂತೆ ನಿಂತರೂ, ಮಂಗನಂತೆ
ಕುಣಿದರೂ ಪೌಂಡು ಹಿಂಡಿದ
ಬಿಡಿ ಚಿಲ್ಲರೆಗಷ್ಟೇ ಹೋರಾಟ
ನಿಲ್ಲದು ಜೀವದ ಪರದಾಟ!”- ಮುರಳಿ ಹತ್ವಾರ್ ಬರೆದ ಎರಡು ಹೊಸ ಪದ್ಯಗಳು

Read More

ಮೈಲಿಗೆ ಊಟ:ಗುರುಪ್ರಸಾದ್ ಕಾಗಿನೆಲೆ ಹೊಸ ಸಂಕಲನದ ಒಂದು ಪ್ರಬಂಧ

“ಅಮ್ಮನ ದಹನಕಾರ್ಯವೆಲ್ಲ ಮುಗಿಸಿ ಅಸ್ಥಿ ವಿಸರ್ಜನೆಗೆಂದು ಶ್ರೀರಂಗಪಟ್ಟಣದ ಸಂಗಮಕ್ಕೆ ಹೋಗಿದ್ದೆವು. ಎಲ್ಲ ಆದಮೇಲೆ ಜತೆಗೆ ಬಂದ ನಮ್ಮ ಭಾವ ಈ ‘ಸ್ಮಶಾನದ ಕೆಲಸ ಆದಮೇಲೆ ಅದ್ಯಾಕೋ ಗೊತ್ತಿಲ್ಲ. ಭಯಂಕರ ಹಸಿವಾಗುತ್ತೆ ನೋಡು’ ಎಂದರು. ಇನ್ನೊಬ್ಬರು ಅದನ್ನು ಅನುಮೋದಿಸಿದರು.”

Read More

ರೇಣು ಪ್ರಿಯದರ್ಶಿನಿ ತೆಗೆದ ಈ ದಿನದ ಚಿತ್ರ

ರೇಣು ಪ್ರಿಯದರ್ಶಿನಿ ಎಂ ಮೈಸೂರಿನವರು. ಫ್ರೀಲ್ಯಾನ್ಸ್ ಆಗಿ ಬರವಣಿಗೆ ಮತ್ತು ಛಾಯಾಗ್ರಹಣದಲ್ಲಿ ತೊಡಗಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಪ್ರಕೃತಿ ಮತ್ತು ಹಕ್ಕಿಗಳು ಇವರ ಇಷ್ಟದ ವಿಷಯಗಳು. ಜೊತೆಗೆ ಮಕ್ಕಳಲ್ಲಿ ಹಕ್ಕಿಗಳ ಬಗ್ಗೆ ಮತ್ತು ಅವುಗಳನ್ನು ಸಂರಕ್ಷಿಸುವುದರ ಬಗ್ಗೆ ಅರಿವು ಮೂಡಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಖಾಲಿಖೋಲಿಯ ಗೋಲಿಗಣ್ಣೇ
ನವನಾಗರೀಕತೆಯ ಕುರುಹಾಗಿರುವಾಗ
ಕಿವಿಯಿಂದ ಕಿವಿವರೆಗೆ ನಗುತ ನಡೆಯುವುದು,
ಹಣೆಯಲಿಷ್ಟು ಬೆವರು ಹೊಳೆಯುವುದು
ಸಭ್ಯ ಸಂಸ್ಕೃತಿಯಾಗದೇನೋ”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ