Advertisement

ಕ್ಷಮಾ ವಿ. ಭಾನುಪ್ರಕಾಶ್

ಅಶ್ವಥ ಕೆ.ಎನ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅಶ್ವಥ ಕೆ.ಎನ್. ಬನ್ನೇರುಘಟ್ಟ ಬಳಿಯ ಕಾಳೇಶ್ವರಿ ಇವರ ಊರು. ಕರ್ನಾಟಕದ ಹುಲ್ಲುಗಾವಲುಗಳ ಬಗ್ಗೆ ಸಂಶೋಧನೆ ನಡೆಸುತ್ತಿರರುವ ಅಶ್ವಥ ಅವರಿಗೆ ಪರಿಸರದ ಬಗ್ಗೆ ಅಪಾರ ಕುತೂಹಲ ಮತ್ತು ಆಸಕ್ತಿ. ಪಕ್ಷಿವೀಕ್ಷಣೆ, ಪುಸ್ತಕ ಓದುವುದು, ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಮಾಡುವುದು ಮತ್ತು ವನ್ಯಜೀವಿ ಛಾಯಾಗ್ರಹಣ ಇವರ ಆದ್ಯ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು

“ಬಾನಲ್ಲಿ ಮಳೆಬಿಲ್ಲು ಅಷ್ಟುದ್ದ ರಂಗು
ನೋಡಿದೆದೆಯಲಿ ಬರೀ ಅದದೇ ಅದೇ ಗುಂಗು
ವಾತ್ಸಾಯನನ ಮಾತುಗಳ ಮೇಲೆ ಲೀಲೆ
ಪ್ರಾಯೋಗಿಕಾ ಚತುರ ಮತ್ತೆ ಮತ್ತೆ ಕಾತರಿಕೆ
ಕಾಮನ ಬಿಲ್ಲಿನ ಕಡೆಗೆ ನೆಟ್ಟ ಮನ
ಕತ್ತಲೆಯಲಿ ಹೊಳೆವ ಬಲ್ಬು
ಮಿಣಮಿಣ…. “- ಆರ್. ದಿಲೀಪ್ ಕುಮಾರ್ ಬರೆದ ಎರಡು ಹೊಸ ಕವಿತೆಗಳು.

Read More

‘ಕಾವ್ಯದ ಮೇಲಿನ ಅನುರಕ್ತಿ ಇಲ್ಲಿದೆ’:ಭುವನಾ ಕವಿತೆಗಳಿಗೆ ಆಶಾದೇವಿ ಮುನ್ನುಡಿ

“ಟ್ರಯಲ್ ರೂಮಿನ ಅಪ್ಸರೆಯರಿಗೆ ಕೊನೆಗೂ ಉಳಿಯುವು ಆಯ್ಕೆ ಯಾವುದು? ಸ್ವಮರುಕವೆ? ಆಕ್ರೋಶವೆ? ವಿಷಾದವೆ? ಈ ಪ್ರಶ್ನೆಗಳ ಪ್ರಸ್ತಾಪವೇ ಹಳಹಳಿಕೆಯಂತೆ ಕಂಡರೆ ಅದು ಸಂವೇದನೆಯ ದೋಷವಲ್ಲವೆ? ಸಂಕೀರ್ಣವಾದ ಹೆಣ್ಣಿನ ವಿಷಯಗಳನ್ನು ಸರಳಗೊಳಿಸದೇ ಅದರ ಸಾಂದ್ರತೆಯಲ್ಲಿ ಇದು ಮಂಡಿಸುತ್ತದೆ.”

Read More

ರೇಣು ಪ್ರಿಯದರ್ಶಿನಿ ತೆಗೆದ ಈ ದಿನದ ಚಿತ್ರ

ರೇಣು ಪ್ರಿಯದರ್ಶಿನಿ ಎಂ ಮೈಸೂರಿನವರು. ಫ್ರೀಲ್ಯಾನ್ಸ್ ಆಗಿ ಬರವಣಿಗೆ ಮತ್ತು ಛಾಯಾಗ್ರಹಣದಲ್ಲಿ ತೊಡಗಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಪ್ರಕೃತಿ ಮತ್ತು ಹಕ್ಕಿಗಳು ಇವರ ಇಷ್ಟದ ವಿಷಯಗಳು. ಜೊತೆಗೆ ಮಕ್ಕಳಲ್ಲಿ ಹಕ್ಕಿಗಳ ಬಗ್ಗೆ ಮತ್ತು ಅವುಗಳನ್ನು ಸಂರಕ್ಷಿಸುವುದರ ಬಗ್ಗೆ ಅರಿವು ಮೂಡಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಹೊಸ ಕವಿತೆಗಳು

“ಭೂಮಿಯಂತೆ ಆಕಾಶದಲ್ಲಿ
ನೆಲವಿಲ್ಲ, ಬೆಟ್ಟ ಗುಡ್ಡ ಮರ

ಆಕಾಶ
ನೀಲಿ ಚಾದರ
ಗಾಳಿಯಲ್ಲಿ ತೇಲುವ ಸೂರ್ಯ….” ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಹೊಸ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ