Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಸೋಮಶೇಖರ ಸಿರಾ ತೆಗೆದ ಈ ದಿನದ ಚಿತ್ರ.

ಮೂಲತಃ ತುಮಕೂರಿನ ಸೋಮಶೇಖರ ಸಿರಾ, ಮೈಸೂರಿನ ನಿರಂತರ ರಂಗ ತಂಡದಲ್ಲಿ ಹತ್ತು ವರುಷಗಳಿಂದ ನಟನಾಗಿ, ಸಂಘಟಕನಾಗಿ ಕೆಲಸ ಮಾಡುತ್ತಿದ್ದಾರೆ. ಮಾನವಶಾಸ್ತ್ರದ ವಿದ್ಯಾರ್ಥಿ, ಕಾವ್ಯ, ಫೋಟೋಗ್ರಫಿ ಮತ್ತು ನಾಟಕದ ಗೀಳು. ಸ್ನೇಹಿತರ ಜೊತೆಗೂಡಿ ‘ರಸೋಕಿನ’ ಕನ್ನಡ ಟೀ ಶರ್ಟ್‌ಗಳ ಪ್ರಯೋಗ,  ‘ಜೇನುಗಳು ಬರೆದ ಪತ್ರ’ ಸಧ್ಯದಲ್ಲೇ ಹೊರಬರಲಿರುವ ಕವನ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸುರೇಶ ಎಲ್.ರಾಜಮಾನೆ ಬರೆದ ಈ ದಿನದ ಕವಿತೆ

“ಆಚೆ ಈಚೆಯದರಾಚೆಗೂ ಒಂದು ಮಾತಿದೆ
ಹೊಗಳಿದರೆ ಹಬ್ಬವಾದೀತು
ಒಳಗಿನ ಒಳಗೆ ಒಳಗಾಗಿರುವ ಒಂದು ವಿಷಯ
ತೆಗಳಿದ್ದಕ್ಕೆ ಮಾತೇ ಹೊರಬರುತ್ತಿಲ್ಲ”- ಸುರೇಶ ಎಲ್.ರಾಜಮಾನೆ ಬರೆದ ಈ ದಿನದ ಕವಿತೆ

Read More

ಶ್ರೀಧರ.ಟಿ.ಕೆ. ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಶ್ರೀಧರ.ಟಿ.ಕೆ. ಶ್ರೀಧರ ಚಿಕ್ಕಬಳ್ಳಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ, ಪ್ರವಾಸ, ಓದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು.
ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು.
ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನುಡಿದ ಮಾತಿಗೊಂದು ನುಡಿ: ತಮ್ಮದೇ ಅನುವಾದಗಳಿಗೆ ಸ.ರಘುನಾಥ ಪ್ರವೇಶಿಕೆ

”ಅಡಿಗೋಪುಲ ಅವರ ಇಲ್ಲಿನ ಕವಿತೆಗಳಲ್ಲಿ ಕೆಲವು ಕವಿತೆಗಳು ವಾಚ್ಯವೆನ್ನಿಸುವುದುಂಟು. ಕವಿತೆಗಳು ವಾಚ್ಯವೆನ್ನಿಸುವುದೇಕೆಂದರೆ ವಿವರಣಾತ್ಮಕವಾದುದುರಿಂದ. ತೆಲುಗಿನ ‘ವಚನ ಕವಿತ’ ಕಾವ್ಯ ಮಾರ್ಗದ ಲಕ್ಷಣಗಳನ್ನು ಅರಿಯದಿದ್ದರೆ, ತೆಲುಗಿನಲ್ಲಿ ಈ ಶೈಲಿ ಜನಾದರಣೆ, ಮನ್ನಣೆ ಪಡೆದದ್ದು ಎನ್ನುವ ವಿಚಾರವನ್ನು ಗಮನಿಸದಿದ್ದರೆ, ವಾಚ್ಯತೆಯ ಹಿಂದಿನ ಮನೋಧರ್ಮವನ್ನು ತಪ್ಪಾಗಿ ಗ್ರಹಿಸಬೇಕಾಗುತ್ತದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ