Advertisement

ಕೀರ್ತಿ ಬೈಂದೂರ್

ಕಾರ್ತಿಕ್ ವಿ. ಎನ್. ತೆಗೆದ ಈ ದಿನದ ಚಿತ್ರ

ಕಾರ್ತಿಕ್ ವಿ. ಎನ್. ದೃಶ್ಯಕಲೆಯಲ್ಲಿ ಫೌಂಡೇಷನ್ ಮಾಡಿ ಆ ನಂತರ ಸಂಪೂರ್ಣವಾಗಿ ಛಾಯಾಚಿತ್ರಣದಲ್ಲಿ ತಮ್ಮ ಆಸಕ್ತಿಯನ್ನು ಬೆಳೆಸಿಕೊಂಡವರು. ಇದೀಗ ಚಲನಚಿತ್ರಗಳಿಗೆ ಛಾಯಾಚಿತ್ರಕಾರನಾಗಿ ಕೆಲಸ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ರೇಣು ಪ್ರಿಯದರ್ಶಿನಿ ತೆಗೆದ ಈ ದಿನದ ಚಿತ್ರ

ರೇಣು ಪ್ರಿಯದರ್ಶಿನಿ ಎಂ ಮೈಸೂರಿನವರು. ಫ್ರೀಲ್ಯಾನ್ಸ್ ಆಗಿ ಬರವಣಿಗೆ ಮತ್ತು ಛಾಯಾಗ್ರಹಣದಲ್ಲಿ ತೊಡಗಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಪ್ರಕೃತಿ ಮತ್ತು ಹಕ್ಕಿಗಳು ಇವರ ಇಷ್ಟದ ವಿಷಯಗಳು. ಜೊತೆಗೆ ಮಕ್ಕಳಲ್ಲಿ ಹಕ್ಕಿಗಳ ಬಗ್ಗೆ ಮತ್ತು ಅವುಗಳನ್ನು ಸಂರಕ್ಷಿಸುವುದರ ಬಗ್ಗೆ ಅರಿವು ಮೂಡಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸುಮಿತ್ ಮೇತ್ರಿ ಹಲಸಂಗಿ ಬರೆದ ಹೊಸ ಕವಿತೆ

“ಕತ್ತಲಲ್ಲಿ ಕುಂತು ಕತ್ತು ಮುದ್ದಿಸುವಾಗ
ತುಂಬು ಬೆಳಕ, ಕುಣಿಸು ಮನವ
ಕರುಣಿಸು ಘಮವ, ಸಡಿಲಿಸು ಎದೆಯ
ಮೋಹಕತೆಯಲ್ಲಿ ಮುಳುಗಿಸು
ಕೋಮಲತೆಯ ಬೆವರು ಸುರಿಸಿ
ಗಂಧ ಹರಿಸಿ, ಸ್ಪರ್ಶದ ಕಿಡಿ ಹೊತ್ತಿಸುವ
ಹೊತ್ತು ಆಘ್ರಾಣಿಸದವರಾರಿಹರು?… ” – ಸುಮಿತ್ ಮೇತ್ರಿ ಹಲಸಂಗಿ ಬರೆದ ಹೊಸ ಕವಿತೆ

Read More

ವಿನಯ್ ಭಟ್ ತೆಗೆದ ಈ ದಿನದ ಚಿತ್ರ

ವಿನಯ್ ಭಟ್ ಮೂಲತಃ ಶಿರಸಿಯವರು. ಪ್ರಸ್ತುತ ಬೆಂಗಳೂರಿನಲ್ಲಿರುವ ಬಿ. ಎಂ. ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಎಂ.ಆರ್. ದತ್ತಾತ್ರಿಯವರ ಹೊಸ ಕಾದಂಬರಿಯ ಕೆಲವು ಪುಟಗಳು

”ಆ ಮರಣಕ್ಕೆ ನೇರ ಸಾಕ್ಷಿಯಾದ ನಾನು ತಲ್ಲಣಿಸಿ ಹೋದೆ. ನಾನಷ್ಟೇ ಅಲ್ಲ ನನ್ನೊಡನೆ ನಿಂತಿದ್ದ ಎಲ್ಲರೂ… ಹೆಂಗಸೊಬ್ಬಳ ಚೀತ್ಕಾರ ಕೇಳಿತು. ರಾಜ್ ಮೈದಾನಿ ಪ್ರಜ್ಞೆತಪ್ಪಿ ಕುಸಿದುಬಿದ್ದರು. ಅವರ ಅಕ್ಕಪಕ್ಕದಲ್ಲಿದ್ದ ಮೂರ್ನಾಲ್ಕುಜನ ರಾಜ್ ಎಂದು ಜೋರಾಗಿ ಕೂಗಿ ಅವರ ಸುತ್ತುವರೆದು ನಿಂತರು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ