Advertisement

ಎಸ್. ಗಂಗಾಧರಯ್ಯ

ಅಂಜಲಿ ರಾಮಣ್ಣ ಬರೆದ ಈ ದಿನದ ಕವಿತೆ

“ಕೆನ್ನೆ ರಂಗೇರಿಸುತ್ತಿದ್ದ ಹುಡುಗನಲ್ಲೀಗ ಭೇಟಿ ಬೇಕೆಂಬ ಹಠವಿಲ್ಲ
ಮೊಬೈಲ್ ರಿಂಗಾಗುವುದೇ ಮರೆತಿದೆ
ಗೋಡೆಯೂ ಗಡಿಯಾರವ ಬಗ್ಗಿ ನೋಡುತ್ತಿಲ್ಲ
ಹಳೆ ಹೊಸ ವರ್ಷಗಳ ನಡುವಿನ ರೇಖೆ ಮಾತ್ರ ಹಾಗೇ ಉಳಿದಿದೆ”- ಅಂಜಲಿ ರಾಮಣ್ಣ ಬರೆದ ಈ ದಿನದ ಕವಿತೆ

Read More

ಅಮೀನ್ ಅತ್ತಾರ ತೆಗೆದ ಕಳ್ಳಿಪೀರ ಹಕ್ಕಿಯ ಚಿತ್ರ

ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದಿನೇಶ್ ಮಾನೀರ್ ತೆಗೆದ ಕಾಪು ಬೀಚ್ ನ ಚಿತ್ರ

ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಿರಸೂರ ಗಿರಿಯಪ್ಪ ಬರೆದ ಹೊಸ ಕವಿತೆ

“ನೆಲವೇ ಧೂಳಿನ ಬಲೆಯಲ್ಲಿ ಹೊರಳಾಡಿ ಹಸಿರ ತೆಕ್ಕೆಗಾಗಿ ಹಪಹಪಿಸುವಾಗ ಬಾಗಿಲೇ ಇರದ ಮನೆಯೊಳಗೆ
ಹೊಸ್ತಿಲು ಮಾತ್ರ ನಿರಾಧಾರದ ನಿದ್ರೆಗೆ ಜಾರದೆ ಸದಾ ಎಚ್ಚರ.”- ಕಿರಸೂರ ಗಿರಿಯಪ್ಪ ಬರೆದ ಹೊಸ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ