ಚುನಾವಣಾ ಕಾಲದಲ್ಲಿ ಲಂಕೇಶರ ಖದರು
ರಾಜಕಾರಣಿಗಳಿಗೆ ಪ್ರಚಾರ ಮಾಡಲು ಕೊನೆಯದಾಗಿ ಉಳಿದಿರುವ ಮಾರ್ಗ ಸಮೂಹ ಮಾಧ್ಯಮಗಳನ್ನು ಅವಲಂಬಿಸುವುದು. ಮಾಧ್ಯಮಗಳಲ್ಲಿ ನಿಜವಾದ ಬಣ್ಣ…
Read Moreಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.
Posted by ಕೆಂಡಸಂಪಿಗೆ | Nov 3, 2017 | ದಿನದ ಅಗ್ರ ಬರಹ |
ರಾಜಕಾರಣಿಗಳಿಗೆ ಪ್ರಚಾರ ಮಾಡಲು ಕೊನೆಯದಾಗಿ ಉಳಿದಿರುವ ಮಾರ್ಗ ಸಮೂಹ ಮಾಧ್ಯಮಗಳನ್ನು ಅವಲಂಬಿಸುವುದು. ಮಾಧ್ಯಮಗಳಲ್ಲಿ ನಿಜವಾದ ಬಣ್ಣ…
Read MorePosted by ಕೆಂಡಸಂಪಿಗೆ | Oct 3, 2017 | ದಿನದ ಫೋಟೋ |
ಕೃಪಾಕರ ಸೇನಾನಿ ತೆಗೆದ ಈ ದಿನದ ಫೋಟೋ ನೋಡಿ ನಿಮಗೇನನಿಸಿತು ಎಂದು ಪ್ರತಿಕ್ರಯಿಸಿ. ನೀವೂ ಕೂಡಾ ನೀವು ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Apr 8, 2016 | ಅಂಕಣ |
ಲಿಸ್ಟ ಒಳಗಿನ ಐಟೆಮ್ ಲಗ-ಭಗ ಎಲ್ಲಾ ಮುಗದಂಗ ಆದವು. ಯಾವುದು ಅನಾವಶ್ಯಕ ಸಾಮಾನ ಇಲ್ಲಾ ನಾ ಇಷ್ಟೋತ್ತನಕ ಹಬ್ಬದ ದಿವಸ ಇದೆಲ್ಲಾದರ ಬಗ್ಗೆ ತಲಿಕೆಡಿಸಿಕೊಂಡದ್ದ ಅನಾವಶ್ಯಕ ಅನಸ್ತು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…
Read More