Advertisement

ಎಸ್. ಗಂಗಾಧರಯ್ಯ

ನಾಗರಾಜ ಪೂಜಾರ ಬರೆದ ಎರಡು ಹೊಸ ಕವಿತೆಗಳು

ನಟ್ಟುನಡು ರಾತ್ರಿಯಲಿ ಪುಟ್ಟ ಮಗಳ ದಿಟ್ಟ ಪ್ರಶ್ನೆ
ಕೇಳುತ್ತಾಳೆ, ನಾನೇಕೆ ಕವಿತೆಯಾಗುತ್ತಿಲ್ಲ?… ನಾಗರಾಜ ಪೂಜಾರ ಬರೆದ ಎರಡು ಹೊಸ ಕವಿತೆಗಳು

Read More

ಹರ್ಷ ತೆಗೆದ ಈ ದಿನದ ಚಿತ್ರ.

ಈ ದಿನದ ಚಿತ್ರ ತೆಗೆದವರು ಹರ್ಷ. ಖಾಸಗಿ ಕಂಪೆನಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ ಮತ್ತು ಸುತ್ತಾಟ ಇವರ ಅಚ್ಚುಮೆಚ್ಚಿನ ಹವ್ಯಾಸ. ಲ್ಯಾಂಡ್ ಸ್ಕೇಪ್ ಮತ್ತು ರಸ್ತೆ ಛಾಯಾಗ್ರಹಣದಲ್ಲಿ ಹೆಚ್ಚಿನ ಆಸಕ್ತಿ.ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸುಮುಖ ಜಾವಗಲ್ ತೆಗೆದ ಹಾರುವ ಜೇಡದ ಚಿತ್ರ

ಹಾರುವ ಜೇಡದ ಫೋಟೋ ಕ್ಲಿಕ್ಕಿಸಿದ್ದು ಸುಮುಖ ಜಾವಗಲ್. ಖಾಸಗಿ ಕಂಪೆನಿಯಲ್ಲಿ ವಿ.ಎಲ್.ಎಸ್.ಐ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸುಮುಖ ಅವರಿಗೆ ಜೇಡಗಳ ಬಗ್ಗೆ ಅಧ್ಯಯನ ಮಾಡುವಲ್ಲಿ ಅಪಾರ ಆಸಕ್ತಿ. ಅದರ ಜೊತೆಗೆ ಪ್ರಕೃತಿ ಮತ್ತು ಕೀಟಗಳ ಛಾಯಾಗ್ರಣದಲ್ಲೂ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ