Advertisement

ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ವಾಸ್ತವ್ಯ ಇಲ್ಲಿಲ್ಲ
ಮಾಲೀಕ ನಾನಲ್ಲ
ನಾನಿಟ್ಟ ಮನೆ ಹೆಸರು
ಇನ್ನೂ ಬದಲಾಗಿಲ್ಲ
ನಾನೆಟ್ಟ ಮರ ಹಸಿರು
ತೊರೆದು ಬರಿದಾಗಿಲ್ಲ” -ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ಅವ್ವಕ್ಕನೆಂಬ ಅಚ್ಚರಿ…: ಜ.ನಾ. ತೇಜಶ್ರೀ ಹೊಸ ಕಾದಂಬರಿಯ ಪುಟಗಳು

ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ

ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ‍್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”

Read More

ಅಪ್ಪಂದಿರ ದಿನಕ್ಕೆ ರಾಘವೇಂದ್ರ ಈ ಹೊರಬೈಲು ಬರೆದ ಕಿರುಗವಿತೆಗಳು

“ನಗು ಅನ್ನೋ ಅಂಗಿ ಒಳಗೆ
ನೋವು ಮೋಸ ಕೋಪ
ಎಲ್ಲಾನೂ ಮುಚ್ಚಿಟ್ಕಂಡಿರ್ತಾರೆ
ಅಂದು ನಕ್ಕ ಅಪ್ಪನ ನಗುವಿನೊಳಗೆ
ಏನಿದೆ ಅನ್ನೋದೇ ಅರ್ಥ ಆಗಲಿಲ್ಲ” -ಅಪ್ಪಂದಿರ ದಿನಕ್ಕೆ ರಾಘವೇಂದ್ರ ಈ ಹೊರಬೈಲು ಬರೆದ ಕಿರುಗವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ