Advertisement

ರೂಪಶ್ರೀ ಕಲ್ಲಿಗನೂರ್

ಕಾವ್ಯ ಸಂಚಾರಿಣಿ ಮಮತಾ ಸಾಗರ: ಬಾನು ಮುಷ್ತಾಕ್ ಮುನ್ನುಡಿ

ಮಮತಾ ಸಾಗರ್‌ ಭಾಷೆಯಲ್ಲಿ ಹೇಳುವುದಾದರೆ ಆಕೆಯ ಪದಸಂಚಾರದ ಲಯ, ಗತಿ, ಭಾವ, ಅರ್ಥ ವ್ಯಾಪ್ತಿ ಮತ್ತು ಭಾಷೆಯ ನಿಲ್ಲದ ಪಯಣ ಕವಿಯತ್ರಿಯಂತೆಯೆ ಆಕೆಯ ಪದಗಳು ಕೂಡ ನಿರಂತರ ಸಂಚಾರದಲ್ಲಿರುತ್ತವೆ. ಹೀಗಾಗಿ ಆಕೆಯ ಭಾವನೆ ಮತ್ತು ಭಾವತೀವ್ರತೆಗಳಿಗೆ ಜಡ್ಡು ಮತ್ತು ಜಿಡ್ಡು ಹಬ್ಬಿಲ್ಲ. ಕೆಲವೆಡೆ ಪ್ರಖರವಾಗಿ ಇಡೀ ಆಸ್ತಿತ್ವವನೆ ಕಲಕುವ ಸಾಲುಗಳು ಯರ್ರಾ ಬಿರ್ರಿ ಕಲ್ಲು ಮಳೆಗರೆದಂತೆ ಮತ್ತೊಮ್ಮೆ ಪುಷ್ಪ ವೃಷ್ಟಿಯಂತೆ ಮತ್ತೊಮೆ ತಣ್ಣಗೆ ಕರಗುವ ಮಂಜಿನ ಕಠಾರಿ ಆಳವಾಗಿ ಎದೆಗಿಳಿದಂತೆ ಕಾಡುತ್ತಲೇ ಹೋಗುತ್ತವೆ.
ಮಮತಾ ಜಿ. ಸಾಗರ ಇಲ್ಲಿಯವರೆಗಿನ ಕವಿತೆಗಳ ಸಂಕಲನ “ಪದಸಂಚಾರ”ಕ್ಕೆ ಬಾನು ಮುಷ್ತಾಕ್‌ ಬರೆದ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್‌ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್‌ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ

Read More

ಶ್ರೀವಿಭಾವನ ಬರೆದ ಈ ದಿನದ ಕವಿತೆ

“ಹಳೆಯ ಋತುಮಾನಗಳ ನೆನಪುಗಳ ಬಿಟ್ಟರೆ,
ಈಗ ಎಲ್ಲವೂ ಹೇಗಿದ್ದರೂ ಒಂದೇ,
ಋತುಗಳು ಬದಲಾಗುವುದನ್ನು
ತೋರಿಸುವುದು ದಿನಗಳಷ್ಟೇ ..” -ಶ್ರೀವಿಭಾವನ ಬರೆದ ಈ ದಿನದ ಕವಿತೆ

Read More

ದೇವರಾಜ್ ಹುಣಸಿಕಟ್ಟಿ ಬರೆದ ಎರಡು ಕವಿತೆಗಳು

“ಇನ್ನೇನು ಈ ವಸಂತ
ಧಿಕ್ಕಂತ ಮೈ ತುಂಬಿಕೊಂಡು
ಬಂದ್ ಕುಣಿತದ….
ಅಕಾಲಕ್ಕ ಹುಡುಗಿಯೊಬ್ಬಳು ಮೈ ನೆರದಂಗ..
ಏನು ಮಾಡೋದ್ ವಿಧಿ ಬರಹ
ನಾವ್ ಮೀರೊದಿಲ್ಲ… ಅಂತಾ ಹೆಂಗ್ ಹೇಳ್ಲಿ
.. ಮತ್ತ್…” -ದೇವರಾಜ್ ಹುಣಸಿಕಟ್ಟಿ ಬರೆದ ಎರಡು ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ