Advertisement

ಬಸವನಗೌಡ ಹೆಬ್ಬಳಗೆರೆ

ಹರ್ಷ ತೆಗೆದ ಈ ದಿನದ ಚಿತ್ರ.

ಈ ದಿನದ ಚಿತ್ರ ತೆಗೆದವರು ಹರ್ಷ. ಖಾಸಗಿ ಕಂಪೆನಿಯಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ ಮತ್ತು ಸುತ್ತಾಟ ಇವರ ಅಚ್ಚುಮೆಚ್ಚಿನ ಹವ್ಯಾಸ. ಲ್ಯಾಂಡ್ ಸ್ಕೇಪ್ ಮತ್ತು ರಸ್ತೆ ಛಾಯಾಗ್ರಹಣದಲ್ಲಿ ಹೆಚ್ಚಿನ ಆಸಕ್ತಿ.ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಗಿರೀಶ್ ಕುಮಾರ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು  ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್. ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ. 
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶ್ರೀ ತಲಗೇರಿ ಬರೆದ ಎರಡು ಹೊಸ ಪದ್ಯಗಳು

ನಾನೇಕೆ ಕುಳಿತಿದ್ದೇನೆ ಅಪರಾತ್ರಿ ಜಗದ ಮಾತಿಗಾಗಿ..
ಹೊರನಡೆಯುವವರು ಯಾರಿರಬಹುದೀಗ
ಕಟ್ಟಡದ ಸಮಗ್ರ ಶಿಸ್ತಿನಲ್ಲಿ ಎದ್ದು ಕೂತವರಲ್ಲಿ.. !
ಇನ್ನೇನು ಹೊಸ ನೆರಳು ಬರುತ್ತದೆ ರಸ್ತೆ ಪಕ್ಕದ
ಉದ್ಯಾನದ ತುದಿಗಿಟ್ಟ ಬುದ್ಧ ಮೂರ್ತಿಗೆ….. ಶ್ರೀ ತಲಗೇರಿ ಬರೆದ ಎರಡು ಹೊಸ ಪದ್ಯಗಳು

Read More

ಅಪ್ಪಗೆರೆಯ ಶ್ರೀಮತಿ ತಂಬೂರಿ ರಾಜಮ್ಮ ಮತ್ತು ತಂಡದಿಂದ “ಪಾರ್ವತಿ ಪವಾಡ” ಹಾಡಿನ ಪ್ರಸ್ತುತಿ

ಅಪ್ಪಗೆರೆಯ ಶ್ರೀಮತಿ ತಂಬೂರಿ ರಾಜಮ್ಮ ಮತ್ತು ತಂಡದಿಂದ “ಪಾರ್ವತಿ ಪವಾಡ” ಹಾಡಿನ ಪ್ರಸ್ತುತಿ.
ಕೃಪೆ: ಆಯಾಮ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ