Advertisement

ಬಸವನಗೌಡ ಹೆಬ್ಬಳಗೆರೆ

ಗಿರೀಶ್ ಕುಮಾರ್ ತೆಗೆದ ಹರಟೆ ಮಲ್ಲ ಹಕ್ಕಿಗಳ ಚಿತ್ರ

ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್, ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಬೀರು ದೇವರಮನಿ ಬರೆದ ಎರಡು ಹೊಸ ಕವಿತೆಗಳು

“ನಿನ್ನಯ ಆ ದೊಡ್ಡ ಕಣ್ಣುಗಳ ಹಿಂದೆ
ನಿನ್ನ ಪ್ರದೇಶದ ಮುಗ್ದತೆಯ ಜನರು ಮಲಗಿದ್ದಾರೆ
ಸಮುದ್ರವು ನೀರಿನ ಅಲೆ, ಉಬ್ಬರಗಳೊಂದಿಗೆ ಜೀವಂತ ಉಸಿರಾಡುತ್ತಿದೆ
ಸಂಜೆಯಾಯಿತೆಂದರೆ ಸಾಕು ಮರುಭೂಮಿಯ ಮೈ ಮೇಲೆಲ್ಲಾ ತಣ್ಣನೆಯ ಹೂ ಬಟ್ಟೆ ಹೊದಿಸಲಾಗುತ್ತದೆ.”- ಬೀರು ದೇವರಮನಿ ಬರೆದ ಎರಡು ಹೊಸ ಕವಿತೆಗಳು

Read More

ನಾಗರೇಖಾ ಗಾಂವಕರ ಬರೆದ ಮೂರು ಹೊಸ ಕವಿತೆಗಳು

ಅವರವರ ಭಂಗಿಯ
ಭಂಗಿತನಕ್ಕೆ ಕೆರಳುತ್ತಲೇ
ಅಪ್ಪಟ ದೇಸಿ, ದೈನೇಸಿಗಾಗಿ ಹಂಬಲಿಸುತ್ತದೆ ಮನ…. ನಾಗರೇಖಾ ಗಾಂವಕರ ಬರೆದ ಮೂರು ಹೊಸ ಕವಿತೆಗಳು

Read More

ಮಂಜುನಾಥ್ ಭಟ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಭಟ್. ಯಲ್ಲಾಪುರ ಮೂಲದ ಮಂಜುನಾಥ್, ಸಧ್ಯ ಕಲರ್ಸ್ ಕನ್ನಡ ವಾಹಿನಿಯ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದೊಂದಿಗೆ ಟ್ರೆಕ್ಕಿಂಗ್ ಹಾಗು ತಿರುಗಾಡುವುದೂ ಇವರ ಹವ್ಯಾಸಗಳು. ಹಲವಾರು ಪತ್ರಿಕೆಗಳಲ್ಲಿ ಇವರ ತೆಗೆದ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ