ಸುಬ್ರಹ್ಮಣ್ಯ ಧಾರೇಶ್ವರ ಭಾಗವತರ ತಾಳಮದ್ದಲೆ ಪ್ರಾತ್ಯಕ್ಷಿತೆ
ಸುಬ್ರಹ್ಮಣ್ಯ ಧಾರೇಶ್ವರ ಭಾಗವತರ ತಾಳಮದ್ದಲೆ ಪ್ರಾತ್ಯಕ್ಷಿತೆ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 15, 2018 | video of the day |
ಸುಬ್ರಹ್ಮಣ್ಯ ಧಾರೇಶ್ವರ ಭಾಗವತರ ತಾಳಮದ್ದಲೆ ಪ್ರಾತ್ಯಕ್ಷಿತೆ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 14, 2018 | ದಿನದ ಕವಿತೆ |
“ಏರೇರುತ್ತ
ಗುಡ್ಡ ಗುಡ್ಡಗಳನೇ ತಟ್ಟಾಡುತ್ತ
ತುಂಡು ಮೋಡಗಳ ನೇವರಿಸುತ್ತ
ಸಾಲು ಪರ್ವತಗಳೆದೆ ಕಡೆಯುತ್ತ
ಸಂಜೆಯೇರುತಿರೆ ಭರ್ರೋ ಘರ್ಜಿಸುತ್ತ
ಸೀದಾ ಎದೆಯೊಳಗೆ ನುಗ್ಗಿ ಕುಳಿತುಬಿಡುತ್ತದೆ”
ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | May 14, 2018 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 11, 2018 | video of the day |
ನೀನಾಸಂ ಪ್ರಸ್ತುತ ಪಡಿಸುವ ಅತ್ತ ದರಿ ಇತ್ತ ಪುಲಿ ನಾಟಕದ ವಿಡಿಯೋ ದಾಖಲೀಕರಣ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 10, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಗಣೇಶ್ ಖರೆ. ಬನವಾಸಿ ಮೂಲದ ಗಣೇಶ್ ಸಧ್ಯ ಪುಣೆಯಲ್ಲಿ ನೆಲೆಸಿದ್ದಾರೆ. ಕಲಾವಿದರಾದ ಇವರು ರಂಗೋಲಿಯಲ್ಲಿ ಭಾವಚಿತ್ರಗಳನ್ನು ರಚಿಸುವಂಥ ವಿಶಿಷ್ಟ ರೀತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
