Advertisement

ರಾಘವೇಂದ್ರ ಈ. ಹೊರಬೈಲು

ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಮಂತ್ರಿಯಂತೂ ಭಲೇ ಚತುರ
ಹೇಗೆ ಬೇಕಿದ್ದರೂ ಬಂದಾನು ಎಚ್ಚರ!
ಇಂತಹ ಯೋಚನೆಗಳೇ ತುಂಬಿರುತ್ತವೆ
ಹೆಜ್ಜೆ ಹೆಜ್ಜೆಯಿಡುವಾಗಲೂ
ರಾಜರ ರಕ್ಷಣೆಯಲ್ಲಿಯೇ ತಮ್ಮ ಆಯುಷ್ಯ
ಮುಗಿದುಹೋಗುತ್ತಿರುವುದನು ಅರಿಯದ
ಬಡಪಾಯಿಗಳು ಇವರೆಲ್ಲಾ” -ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ಮಾಯ್ಕಾರ ಕಿಟಕಿ”

ಊರವರು, ಸಂಬಂಧಿಗಳು ಎಲ್ಲರೂ ಮೇಕಿಯ ಮೇಲೆ ಮನೆಗೆ ಬಂದು ಹೋದರು. ಬಿಳಿಯ ಗಂಡಸನ್ನು ಮದುವೆಯಾದ ಜ್ಯೋತ್ಸ್ನಾಳ ಅದೃಷ್ಟವನ್ನು ನೋಡಬೇಕಿತ್ತಲ್ಲ! ಹೊತ್ತಿಗೊಂದು ಕತೆಕಟ್ಟಿದರು. ಕೆಲವು ಸಂಭಾಷಣೆಗಳ ಹರಿವನ್ನು ನೋಡಿಯೇ ನೀಲ್ ಏನಾಗಿರಬಹುದೆಂದು ಊಹಿಸುತ್ತಿದ್ದ. ‘ಯುವರ್ ಹೋಮ್‌ಲ್ಯಾಂಡ್ ಇಸ್ ನಾಟ್ ಲೈಕ್ ವಾಟ್ ಐ ಥಾಟ್ ಜೋಹ್. ನೌ, ಐ ನೋ ವ್ಹೇರ್ ಯುವರ್ ಇಂಟರ್‌ಪ್ರಿಟೇಶನ್ಸ್ ಕಮ್ ಫ್ರಂ’ ಎಂದು ಎಳೆಗರುವಿನಂತೆ ಮುಖ ಮಾಡಿದಾಗ ಅವಳು ಇನ್ನಷ್ಟು ಮೋಹಕ್ಕೆ ಬಿದ್ದಳು.
ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾ ಸಂಕಲನ “ರಸಮಲಾಯಿ”ಯ ಕತೆ “ಮಾಯ್ಕಾರ ಕಿಟಕಿ”

Read More

ಇಷ್ಟದ ಪುಸ್ತಕಗಳ ಕುರಿತು ಎಂ. ಎಸ್.‌ ಶ್ರೀರಾಮ್ ಮಾತುಗಳು…

‘ಹೊತ್ತು ಹೊತ್ತಿಗೆ’ಯಲ್ಲಿ ತಮಗಿಷ್ಟವಾದ ಪುಸ್ತಕಗಳ ಕುರಿತು ಎಂ.ಎಸ್.‌ ಶ್ರೀರಾಮ್‌ ಮಾತನಾಡಿದ್ದಾರೆ.

ಕೃಪೆ: ಪಿ.ಕೆ. ಟಾಕೀಸ್‌ ಮತ್ತು ಆಕೃತಿ ಪುಸ್ತಕ

Read More

ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ”

ಯಕ್ಷಗಾನ ಬಿಟ್ಟು ಗಂಭೀರವಾಗಿ ಯಾವುದಾದರೂ ನೌಕರಿ ಸೇರಿಕೊಂಡು ದುಡಿಯಬೇಕು ಇದು ನಮ್ಮ ತಂದೆಯ ವರಾತ. ಯಕ್ಷಗಾನ ಕಲಾವಿದನಿಗೇನು ಸಮಾಜದಲ್ಲಿ ಗೌರವವಿಲ್ಲ. ಅಷ್ಟಾಗಿ ಈಗಿನ ಕಾಲದಲ್ಲಿ ಯಕ್ಷಗಾನದವನಿಗೆ ಯಾರು ಹೆಣ್ಣು ಕೊಟ್ಟಾರು. ರಾತ್ರಿಯಿಡೀ ನಿದ್ದೆ ಬಿಡುವುದು, ಹಗಲು ನಿದ್ದೆ ಮಾಡುವುದು ಗೂಬೆಯಂತೆ. ಇದೇನು ಅಂಥಹ ಪುರುಷಾರ್ಥ ಸಾಧನೆಯ ಹಾದಿಯಲ್ಲ. ಇವುಗಳೆಲ್ಲ ನನ್ನ ತಂದೆಯವರ ಹಳವಂಡ. ತಂದೆಯವರ ಈ ಧೋರಣೆಯು ನನಗೇನೂ ಪರಿಣಾಮ ಬೀರದು.
ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ