Advertisement

ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

“ಮುಂದಾಗುವುದನು
ಇಂದೇ ಅರಿಯುವ
ತ್ರಿಕಾಲ ಜ್ಞಾನವು
ನನಗೊಲಿದಿಲ್ಲ

ಒಂದೇ ಬಣ್ಣದ
ಬಟ್ಟೆಯ ತೊಟ್ಟ
ಅವಳಿ ಮಕ್ಕಳು
ಸರಿ ತಪ್ಪುಗಳು”-ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

Read More

ಅನುಭವಗಳನ್ನು ಮರಳಿ ಬಾಳಿಸುವ ಕಥೆಗಳು: ಎಡೆಯೂರು ಪಲ್ಲವಿ ಕಥೆಗಳಿಗೆ ವಿನಯಾ ಒಕ್ಕುಂದ ಮುನ್ನುಡಿ

ನಾಗರಿಕ ಸೌಜನ್ಯಕ್ಕಾಗಿ ಬಲು ಬೆಲೆ ತೆರಬೇಕಾದ ಆಧುನಿಕ ಬದುಕಿನ ಪಂಚಾಂಗ ಇಲ್ಲಿದೆ. ಹಾಗಿದ್ದರೆ, ಆಧುನಿಕತೆಯು ಹಳೆಯ ವರ್ಗೀಕೃತ ತಪ್ಪುಗಳನ್ನು ಮೀರಿಸಿಕೊಂಡಿದೆಯೇ? ಸಾಮಾಜಿಕ ಸಾಂಕ್ರಾಮಿಕಗಳಾಗಿದ್ದ ಜಾತಿ, ಧರ್ಮ, ವರ್ಗ, ಲಿಂಗಗಳೀಗ ಇಲ್ಲವಾಗಿವೆಯೇ? ಖಂಡಿತ ಇಲ್ಲ. ಈಗಲೂ ಈ ಎಲ್ಲ ತರತಮಗಳು ಹಾಗೆಯೇ ಮುನ್ನಡೆಯುತ್ತಿವೆ. ರೂಪಾಂತರಗೊಂಡು ವಿವರಣೆಗೆ ನಿಲುಕದಷ್ಟು ಸಂಕೀರ್ಣ ಸ್ಥಿತಿಯನ್ನು ಪಡೆದಿವೆ. ಪ್ರೀತಿಯ ರಾಜಕಾರಣದಿಂದ ಮತ್ತೆ ಬಲವರ್ಧನೆಗೊಳ್ಳುತ್ತಿವೆ. ಯಾಜಮಾನ್ಯವು ಯಾಜಮಾನ್ಯವೇ ಆಗಿ ಮುನ್ನಡೆಯುತ್ತಿದೆ.
ಎಡೆಯೂರು ಪಲ್ಲವಿ ಕಥಾ ಸಂಕಲನ “ಕುಂಡದ ಬೇರು” ಕೃತಿಗೆ ವಿನಯಾ ಒಕ್ಕುಂದ ಮುನ್ನುಡಿ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹಿರಿಯ ಕವಿ ಎಚ್‌. ಎಸ್. ವೆಂಕಟೇಶಮೂರ್ತಿ ನಿಧನ

ಕನ್ನಡದ ಹಿರಿಯ ಕವಿ ಎಚ್‌. ಎಸ್. ವೆಂಕಟೇಶಮೂರ್ತಿ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಸುಮಾರು ಆರು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿದ್ದ ಅವರು ಕಾವ್ಯ, ನಾಟಕ, ಮಕ್ಕಳ ಸಾಹಿತ್ಯ, ವಿಮರ್ಶಾ ರಂಗದಲ್ಲೂ ತಮ್ಮ ಸಾಹಿತ್ಯ ಕಾರ್ಯವನ್ನು ವಿಸ್ತರಿಸಿಕೊಂಡಿದ್ದರು. ಭಾವಗೀತೆಗಳೆಂದರೆ ಎಚ್.ಎಸ್.ವಿ. ಎನ್ನುವಷ್ಟು ಜನಪ್ರಿಯತೆಯನ್ನು ಹೊಂದಿ, ಭಾವಕವಿಯೆಂದೇ ಪ್ರಸಿದ್ಧರಾಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ