ಅನುವಾದಕರಿಗೆ ಫೆಲೋಶಿಪ್…
ಬಹುವಚನ ಪ್ರಕಾಶನ ಮತ್ತು ನಾಟಕ ಕಂಪನಿ ತಮಾಶಾ ಸ್ಟುಡಿಯೋ ಫೌಂಡೇಶನ್ನಿಂದ ಜಂಟಿಯಾಗಿ ಸ್ಥಾಪಿಸಲಾದ ನಾಟಕ ಅನುವಾದ ಫೆಲೋಶಿಪ್ಗೆ ಅನುವಾದಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಂದಿರುವ ಅರ್ಜಿಗಳಿಂದ ಮೂರು ಅನುವಾದಕರಿಗೆ ಫೆಲೋಶಿಪ್ ನೀಡಲಾಗುವುದು. ಇಬ್ಬರು...
Read MorePosted by ಕೆಂಡಸಂಪಿಗೆ | Feb 10, 2025 | Home page first slider, spotlight |
ಬಹುವಚನ ಪ್ರಕಾಶನ ಮತ್ತು ನಾಟಕ ಕಂಪನಿ ತಮಾಶಾ ಸ್ಟುಡಿಯೋ ಫೌಂಡೇಶನ್ನಿಂದ ಜಂಟಿಯಾಗಿ ಸ್ಥಾಪಿಸಲಾದ ನಾಟಕ ಅನುವಾದ ಫೆಲೋಶಿಪ್ಗೆ ಅನುವಾದಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಂದಿರುವ ಅರ್ಜಿಗಳಿಂದ ಮೂರು ಅನುವಾದಕರಿಗೆ ಫೆಲೋಶಿಪ್ ನೀಡಲಾಗುವುದು. ಇಬ್ಬರು...
Read MorePosted by ಕೆಂಡಸಂಪಿಗೆ | Feb 9, 2025 | ವಾರದ ಕಥೆ, ಸಾಹಿತ್ಯ |
ಅಪ್ಪ- ಮಗ ಮತ್ತೆ ಎಂದಿನಂತೆ ಕೂದಲು ಕತ್ತರಿಸಿಕೊಳ್ಳಲು ಹೋದರು. ಅಲ್ಲಿಗೆ ಹೋದಾಗ ಪ್ರಭಾತ ಅವಾಕ್ಕಾದ. ಯಾವಾಗಲೂ ಕಚಾಕಚ್ ತುಂಬಿರುತ್ತಿದ್ದ ಮನಿಷಾ ಹೇರ್ ಆರ್ಟ್ ಖಾಲಿಯಾಗಿತ್ತು. ಅದರ ಗಾಜುಗಳೆಲ್ಲ ಛಿದ್ರವಾಗಿ ಅವಶೇಷಗಳು ಮಾತ್ರ ಕಾಣುತ್ತಿದ್ದವು. ಒಂದೇಒಂದು ಕನ್ನಡಿ, ಒಂದು ಎತ್ತರದ ಕುರ್ಚಿ ಹಾಗೂ ನೆಲದ ಮೇಲೆ ಕುಕ್ಕರಗಾಲಿನಲ್ಲಿ ಕೂತಿದ್ದ ಕಳಾಹೀನ ಮುಖದ ಒಂಟಿ ವ್ಯಕ್ತಿ. ಅವನ ಮುಖ ನೋಡಿದಾಗ ಪ್ರಭಾತನಿಗೆ ನೆನಪಾಯಿತು – ಅಷ್ಟೂ ದಿನ ತಮ್ಮಿಂದ ಹಣ ಪಡೆಯುತ್ತಿದ್ದ ವ್ಯಕ್ತಿ ಈತನೇ. ಮೊದಲು ಮಗ, ನಂತರ ಅಪ್ಪ ಹೀಗೆ ಇಬ್ಬರೂ ಒಬ್ಬರಾದ ನಂತರ ಒಬ್ಬರು ಕತ್ತರಿಗೆ ತಲೆಯನ್ನೊಡ್ಡಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎಸ್. ಶ್ರೀರಾಮ್ ಕತೆ “ತೇಲ್ ಮಾಲಿಶ್”
Posted by ಕೆಂಡಸಂಪಿಗೆ | Jan 23, 2025 | ವಾರದ ಕಥೆ, ಸಾಹಿತ್ಯ |
ಹಾಲುಸೇವೆ ಮುಗಿಸಿಕೊಂಡು ಗೋಪಾಲಿ ನಾಗೇನಹಳ್ಳಿಗೆ ಮರಳುತ್ತಾನೆ ಎಂದು ನಂಬಿಕೆಯೇ ಇಟ್ಟುಕೊಂಡಿರದ ಜನಕ್ಕೆ ಆಗಬಾರದಷ್ಟು ನಿರಾಶೆಯಾಯಿತು. ‘ಇಂಥ ಪಾಖಂಡಿಯೊಬ್ಬ ಹಾಲುಸೇವೆ ಮಾಡಿ ಮರಳಿಬರುತ್ತಾನೆ ಅಂದರೆ ಅದರರ್ಥ ಏನು?’ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಏಕಕಾಲಕ್ಕೆ ಮೂಡಿತು. ಸತ್ಯವಂತದೇವರಾದ ನಾಗಲಿಂಗಸ್ವಾಮಿ ಗೋಪಾಲಿಯಂಥ ಅಪವಿತ್ರ ದೇಹಿಯಿಂದ ಸ್ಪರ್ಷಕ್ಕೆ ಒಳಗಾಗಿ ಅದ್ಹೇಗೆ ಪರಿಣಾಮ ತೋರಿಸಲಿಲ್ಲ? ಸಾಯುವ ಘಳಿಗೆಯಲ್ಲಿ ಗುರುಶಾಂತಯ್ಯನವರು ಹಾಗೇಕೆ ಎಚ್ಚರಿಸುವ ದನಿಯಲ್ಲಿ, ಶಾಪ ಹಾಕುವ ರೀತಿಯಲ್ಲಿ ನುಡಿದರು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ “ಹಾಲುಸೇವೆ” ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Jan 23, 2025 | ಸಾಹಿತ್ಯ |
ಮಣಿ ಅವಳನ್ನು ತಬ್ಬಿಕೊಂಡು ಮಲಗೇ ಇದ್ದನು. ಸೆಲ್ವಿ, “ಇದಕ್ಕೆ ನಾನು, ನಿನ್ನನ್ನು ಹತ್ತಿರಕ್ಕೆ ಸೇರಿಸ್ತಾಇರಲಿಲ್ಲ” ಎಂದಳು. ಆದರೆ ಅವನು ಅವಳನ್ನು ಬಿಡಲಿಲ್ಲ. ಸೆಲ್ವಿ ಮಣಿಯಿಂದ ಬಿಡಿಸಿಕೊಳ್ಳಲು ಹರಸಾಹಸ ಮಾಡಬೇಕಾಯಿತು. ಸೆಲ್ವಿ ಮತ್ತೆ, “ನಿನ್ನನ್ನ ಮನೆಗೆ ಸೇರಿಸಿಕೊಂಡಿದ್ದೆ ತಪ್ಪಾಯಿತು” ಎಂದು ಅವನಿಂದ ಬಿಡಿಸಿಕೊಂಡು ಎದ್ದು ಬಾಗಿಲನ್ನು ನಿಧಾನವಾಗಿ ತೆರೆದು ಹೊರಕ್ಕೆ ನೋಡಿದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ
Posted by ಕೆಂಡಸಂಪಿಗೆ | Jan 19, 2025 | ದಿನದ ಅಗ್ರ ಬರಹ |
ದಿನಪತ್ರಿಕೆ ಓದುತ್ತ ಕುಳಿತಿದ್ದವನೊಬ್ಬ ‘ಅಲ್ರೀ ಅವ್ರಿಗೆ ಕೆಲಸ ಮಾಡ್ರಿ ಅಂತೀರಿ.. ಕೆಲಸ ಯಾರು ಕೊಡ್ತರ್ರಿ? ನೋಡಿದ್ರಲಾ ಮ್ಯಾಲ್ ಮಲಗಿದ್ದ ಸಾಹೇಬ್ರು ಬರಿ ಮುಟ್ಟಿದ್ರೆ ಹೆಂಗ್ ಹೊಡ್ದು ಕಳಸಿದ್ರು’ ಎಂದು ಮತ್ತೆ ದಿನಪತ್ರಿಕೆ ಓದುವುದರಲ್ಲಿ ಮಗ್ನನಾದ. ನಂತರದಲ್ಲಿ ಯಾರೂ ಏನೂ ಎನ್ನದೇ ತಮ್ಮ ಪಾಡಿಗೆ ತಾವು ಕುಳಿತರು. ಅವಳಿಗೆ ಹಾಗೆ ಹೊಡೆಯಬಾರದಿತ್ತೆನಿಸಿ, ನನ್ನ ಮೇಲೆ ನನಗೇ ಸಿಟ್ಟು ಬಂತು. ಅಕಸ್ಮಾತ್ ಅವಳು ತಿರುಗಿ ಹೊಡೆದಿದ್ದರೆ? ಅವಳು ನಗುತ್ತಲೇ ‘ಅದಕ್ಯಾಕ ಸಿಟ್ಟು ಮಾಡ್ಕೋತಿ ಮಾಮಾ.. ಮಲಗು ಮಲಗು’ ಎಂದು ನಗುನಗುತ್ತಲೇ ಹೋಗಿದ್ದು ಕಣ್ಮುಂದೆ ಬರುತ್ತಿತ್ತು.
ಅನಿಲ್ ಗುನ್ನಾಪೂರ ಹೊಸ ಕಥಾ ಸಂಕಲನ “ಸರ್ವೇ ನಂಬರ್-೯೭” ದ “ಗೋಲ್ಗುಂಬಜ್ ಎಕ್ಸ್ಪ್ರೆಸ್” ಕತೆ ನಿಮ್ಮ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
