Advertisement

ಅಬ್ದುಲ್ ರಶೀದ್

ದಿನೇಶ್ ಮಾನೀರ್ ತೆಗೆದ ಈ ದಿನದ ಚಿತ್ರ

ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಗೌರೀಶ್ ಕಪನಿ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರವನ್ನು ತೆಗೆದವರು ಗೌರೀಶ್ ಕಪನಿ. ಸಾಫ್ಟವೇರ್ ಉದ್ಯೋಗಿಯಾಗಿರುವ ಗೌರೀಶ್ ಅವರಿಗೆ ಪ್ರಕೃತಿ ಮತ್ತು ಪ್ರಕೃತಿಯ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಕ್ಷಯ ಕಾಂತಬೈಲು ಬರೆದ ಮೂರು ಹೊಸ ಕವಿತೆಗಳು

“ಮಿರಮಿರ ಮಿಂಚುವ ದಂತಪಂಕ್ತಿಗೆ
ಏಟಾಗದಂತೆ ಅದರೊಳಗೆ ಪ್ರವೇಶಿಸಿದೆ;
ಮೃದು ಗುಹೆ ನೈಸರ್ಗಿಕ ಗುಹೆ ಹಾಗೆ
ರಚನೆ ಮಾಡಿದ ಬಾಯಿ”…. ಅಕ್ಷಯ ಕಾಂತಬೈಲು ಬರೆದ ಮೂರು ಹೊಸ ಕವಿತೆಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ