Advertisement

ಕೆಂಡಸಂಪಿಗೆ

ದೇಸೀಧ್ವನಿಯ ಕಥೆಗಳು: ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನಕ್ಕೆ ಡಾ. ಮಹೇಶ್ವರಿ ಯು. ಮುನ್ನುಡಿ

ಕತೆಗಾರಿಕೆಯ ಕೌಶಲವನ್ನು, ಕತೆಗಾರನ ಆಳವಾದ ಸಂವೇದನಾಶೀಲತೆಯನ್ನು, ಸಮಾಜಮುಖಿಯಾದ ನೈಜ ಕಾಳಜಿಯನ್ನು ಹೊಂದಿರುವ ಗಟ್ಟಿಯಾದ ಕಥಾವಸ್ತುವುಳ್ಳ ಇನ್ನಷ್ಟು ಕತೆಗಳು ಸಂಕಲನದ ಮಹತ್ವವನ್ನು ಹೆಚ್ಚಿಸಿವೆ. ಪ್ರಕಾಶ ಅವರು ನೆಲಮೂಲದ ಸಂಸ್ಕೃತಿಯ ಸತ್ವದಿಂದ ವಿಶೇಷವಾಗಿ ಪುಷ್ಟಿಗೊಂಡವರು. ಆ ಘಮಲನ್ನೂ ಕ್ರೂರ ವಾಸ್ತವವನ್ನೂ ಜೊತೆಜೊತೆಯಾಗಿ ಕಟ್ಟಿಕೊಡುವ ‘ಕಂಡಾಯದೊಡೆಯ ಉಘೇಉಘೇ, ಐರನ್ ಆನೆಗಳು, ನಿಗಿನಿಗಿಕೆಂಡ ಮುಂತಾದ ಕತೆಗಳಲ್ಲದೆ ಭಿನ್ನಮಾದರಿಯ ಕತೆಗಳೂ ಈ ಸಂಗ್ರಹದಲ್ಲಿವೆ.. ಸಂಕಲನದ ಅತ್ಯುತ್ತಮ ಕತೆಗಳಲ್ಲಿ ಆ ಸತ್ವವೇ ಮೈದುಂಬಿದೆ.
ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನ ‘ಗಾಂಧಿಜೋಡಿನ ಮಳಿಗೆ’ಗೆ ಡಾ. ಮಹೇಶ್ವರಿ ಯು. ಮುನ್ನುಡಿ

Read More

ನರೆಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ನರೆಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡಿನವರಾಗಿದ್ದು ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಓದು, ಹಿಂದುಸ್ಥಾನಿ ಸಂಗೀತ ಕೇಳುವುದು, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು.

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

ಪ್ರಸಾದ ಗುಡ್ಡೋಡಗಿ ಬರೆದ ಎರಡು ಕವಿತೆಗಳು

“ಗೆಳತಿ ನೀ ಕ್ಷೇಮದಿಂದಿರು,
ಬೆಡ್ ಮೇಲಿಂದ ಎದ್ದು ನಡೆಯುತಿರು,
ಮೆತ್ತನೆಯ ಅಡುಗೆ ತಿನ್ನುತ್ತಿರು,
ಕಾಯಿಸಿದ ನೀರು ಕುಡಿಯುತ್ತಿರು,
ಸರಿಯಾಗಿ ಮಾತ್ರೆ ನುಂಗುತ್ತಿರು,
ಬದಿ ಬದಲಿಸಿ ಮಲಗುತ್ತಿರು,
ನೀ ಗುಣಮುಖವಾಗುವವರೆಗೂ
ಕ್ಷಮೆ ಇರಲಿ ನನ್ನ ಬಾಧೆಗೂ
ಗೆಳತಿ ನೀ ಕ್ಷೇಮದಿಂದಿರು!” -ಪ್ರಸಾದ ಗುಡ್ಡೋಡಗಿ ಬರೆದ ಎರಡು ಕವಿತೆಗಳು

Read More

ಬಾನು ಮುಷ್ತಾಕ್‌ ಅವರ ಕೃತಿಗೆ “ಬೂಕರ್‌ ಪ್ರಶಸ್ತಿ”

ಹಾಸನ ಮೂಲದ ಕನ್ನಡದ ಹೆಸರಾಂತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ೨೦೨೫ರ ಬೂಕರ್‌ ಪ್ರಶಸ್ತಿ ಲಭಿಸಿದೆ. ಇವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ದೀಪಾ ಭಾಸ್ತಿ “ಹಾರ್ಟ್ ಲ್ಯಾಂಪ್‌” ಎಂಬ ಹೆಸರಿನಲ್ಲಿ ಇಂಗ್ಲಿಷ್‌ಗೆ ಅನುವಾದಿಸಿದ್ದು, ಈ ಅನುವಾದಿತ ಕೃತಿಗೆ ಬೂಕರ್‌ ಪ್ರಶಸ್ತಿ ಲಭಿಸಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ